NEWS
Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು
Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆFactನಿಜಾಮಾಬಾದ್ ಪಿಎಫ್ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂ ಎಂಬಾತನನ್ನು ಎನ್ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ
ಬೆಂಗಳೂರು ರಾಮೇಶ್ವರಂ...
Fact Check: ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆ ಎಂಬುದು ನಿಜವೇ?
Claim ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆFactಘಟನೆ ನಡೆದಿರುವುದು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಾಗಿದೆ. ಇದು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ
ರೈತ ಪ್ರತಿಭಟನೆ ತೀವ್ರವಾಗಿದ್ದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಸದ್ಯ ಹರಿಯಾಣಾ ಗಡಿಯಲ್ಲಿರುವ ರೈತರಿಗೆ ಪೊಲೀಸರೊಂದಿಗೆ ಘರ್ಷಣೆ...
POLITICS
Fact Check: ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?
Claimಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆFact2018ರಲ್ಲಿ ಕಾಂಗ್ರೆಸ್ ನಾಯಕ ಸಗೀರ್ ಸಯೀದ್ ಖಾನ್ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ
ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ...
Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?
Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರುFactವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ...
VIRAL
Fact Check: ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?
Claimಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆFact2018ರಲ್ಲಿ ಕಾಂಗ್ರೆಸ್ ನಾಯಕ ಸಗೀರ್ ಸಯೀದ್ ಖಾನ್ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ
ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ...
Fact Check: ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದ ವೀಡಿಯೋ ಗದಗಿನದ್ದು!
Claim
ಬೆಂಗಳೂರು-ಮೈಸೂರು ಹೈವೇಯ ನಿಡ್ಲಘಟ್ಟ ಸರ್ವಿಸ್ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ. ಫೇಸ್ಬುಕ್ ಹೇಳಿಕೆಯೊಂದರಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ.
ಇದರ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದ, ಇದು ಸುಳ್ಳು ಎಂದು ಕಂಡುಬಂದಿದೆ.
Also...
Fact Check: ಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆಯೇ?
Claimಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆFactಕೆಎಸ್ಆರ್ ಎಸ್ನಿಂದ ಇದೀಗ ನೀರು ಹರಿಸಿರುವುದು ಬೆಂಗಳೂರಿನ ನೀರಿನ ಉದ್ದೇಶಕ್ಕಾಗಿ. ಮಳವಳ್ಳಿಯ ಶಿವಾ ಡ್ಯಾಂ ಗೆ ನೀರು ಬಿಟ್ಟು ಅಲ್ಲಿಂದ ಅದನ್ನು ಬೆಂಗಳೂರಿಗೆ ಪೂರೈಸಲು...
RELIGION
Fact Check: ರಂಜಾನ್ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆಯೇ?
Claimರಂಜಾನ್ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆFactರಾಜ್ಯದ ಎಲ್ಲ ಶಾಲೆಗಳಿಗೆ ಅನ್ವಯವಾಗುವಂತೆ ರಂಜಾನ್ ತಿಂಗಳಲ್ಲಿ ಸಮಯ ಬದಲಾವಣೆ ಮಾಡಿ ಆದೇಶ ನೀಡಲಾಗಿಲ್ಲ. ಬದಲಾಗಿ ಉರ್ದು ಶಾಲೆಗಳಿಗೆ ಮಾತ್ರ ಸಮಯದ ಬದಲಾವಣೆ ಮಾಡಲಾಗಿದೆ....
Fact Check: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿಯಿಂದ ಬಲವಂತ, ಸತ್ಯ ಏನು?
Claimಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿ ಬಲವಂತFactಮಡಿಕೇರಿಯ ಶನಿವಾರ ಸಂತೆಯಲ್ಲಿ 2021ರಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಇದಾಗಿದೆ. ಮುಸ್ಲಿಂ ಹುಡುಗಿ ತನ್ನ ಕಾಲೇಜಿನ ತರಗತಿಗೆ...
Fact Check: ಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್ಗೆ ನಿಷೇಧ ಹೇರಲಾಗಿದೆಯೇ?
Claimಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್ಗೆ ನಿಷೇಧ ಹೇರಲಾಗಿದೆFactರಮ್ಜಾನ್ ಮಾಸದಲ್ಲಿ ಮಸೀದಿಯ ಒಳಗಡೆ ಇಫ್ತಾರ್ ಕೂಟದ ಕುರಿತು ಮತ್ತು ಪ್ರಾರ್ಥನೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಕುರಿತು ಕೆಲವೊಂದು ಸೂಚನೆ ಹೊರಡಿಸಲಾಗಿದೆ....
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್