ಶುಕ್ರವಾರ, ಜುಲೈ 26, 2024
ಶುಕ್ರವಾರ, ಜುಲೈ 26, 2024

Fact Check: ಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ಹಳೆಯ ವೀಡಿಯೋ ವೈರಲ್

Claimಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯFactಜಲಪಾತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸುತ್ತಿರುವ ವೀಡಿಯೋ ಹೊಗೇನಕಲ್ ನದ್ದಲ್ಲ, ಇದು ಸೇಲಂ ಆನೈವಾರಿ ಜಲಪಾತದಲ್ಲಿ 2021ರಲ್ಲಿ ಸಂಭವಿಸಿದ ಘಟನೆಯಾಗಿದೆ ಹೊಗೇನಕಲ್‌ ಜಲಪಾತದಲ್ಲಿ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ವೀಡಿಯೋ...

NEWS

ಡೆಹ್ರಾಡೂನ್, ಅಂಗಡಿ ಬೋರ್ಡ್, ಕೇಸರಿ, ಹಿಂದೂ

Fact Check: ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎನ್ನುವ...

Claimಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆFactಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ ನಿರ್ಧಾರ ಡೆಹ್ರಾಡೂನ್‌ ಸ್ಮಾರ್ಟ್ ಸಿಟಿ ಪ್ರಾಧಿಕಾರದ್ದಾಗಿದ್ದು, ಇದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಹಿಂದೂಗಳು...
ಸುದೀಪ್‌, ಅನಂತ್ ಅಂಬಾನಿ ವಿವಾಹ

Fact Check: ಅನಂತ್ ಅಂಬಾನಿ ಮದುವೆಗೆ ಹೋಗದ ಬಗ್ಗೆ ನಟ ಸುದೀಪ್‌ ಸ್ಪಷ್ಟನೆಯ ವೀಡಿಯೋ...

Claim ಅನಂತ್ ಅಂಬಾನಿ, ರಾಧಿಕಾ ಮರ್ಚಂಟ್ ಅವರ ಮದುವೆಗೆ ಹೋಗದ ಬಗ್ಗೆ ನಟ ಸುದೀಪ್‌ ಅವರು ಸ್ಪಷ್ಟನೆ ನೀಡುತ್ತಿರುವ ವೀಡಿಯೋ ವೈರಲ್ ಆಗಿದೆ. ಇನ್‌ಸ್ಟಾ ಗ್ರಾಂ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ಸುದೀಪ್‌ ಅವರಿಗೆ ಮಾಧ್ಯಮದ...

POLITICS

ಸಂವಿಧಾನದಲ್ಲಿ ಪುಟಗಳೆಷ್ಟಿವೆ, ರಾಹುಲ್‌ ಗಾಂಧಿ, ಅನುರಾಗ್‌ ಠಾಕೂರ್

Fact Check: ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?’ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ...

Claimಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ನಿಮಗೆ ತಿಳಿದಿದೆಯೇ ಎಂದು ವ್ಯಂಗ್ಯವಾಡಿದ್ದಾರೆFactವೈರಲ್ ವೀಡಿಯೊವನ್ನು ಎಡಿಟ್...
ನೆಹರೂ ಸ್ವಾತಂತ್ರ್ಯ ಹೋರಾಟ

Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್‌ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ...

VIRAL

ಹೊಗೇನಕಲ್ ಜಲಪಾತ, ಪ್ರವಾಹ,

Fact Check: ಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ಹಳೆಯ ವೀಡಿಯೋ ವೈರಲ್

Claimಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯFactಜಲಪಾತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸುತ್ತಿರುವ ವೀಡಿಯೋ ಹೊಗೇನಕಲ್ ನದ್ದಲ್ಲ, ಇದು ಸೇಲಂ ಆನೈವಾರಿ ಜಲಪಾತದಲ್ಲಿ 2021ರಲ್ಲಿ ಸಂಭವಿಸಿದ ಘಟನೆಯಾಗಿದೆ ಹೊಗೇನಕಲ್‌ ಜಲಪಾತದಲ್ಲಿ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ವೀಡಿಯೋ...
ಡೆಹ್ರಾಡೂನ್, ಅಂಗಡಿ ಬೋರ್ಡ್, ಕೇಸರಿ, ಹಿಂದೂ

Fact Check: ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎನ್ನುವ ಹೇಳಿಕೆ ಸತ್ಯವೇ?

Claimಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆFactಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ ನಿರ್ಧಾರ ಡೆಹ್ರಾಡೂನ್‌ ಸ್ಮಾರ್ಟ್ ಸಿಟಿ ಪ್ರಾಧಿಕಾರದ್ದಾಗಿದ್ದು, ಇದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಹಿಂದೂಗಳು...
ಅಸ್ಸಾಂ, ಯುವತಿ ಹತ್ಯೆ, ಶ್ರದ್ಧಾ ಪ್ರಕರಣ

Fact Check: ಅಸ್ಸಾಂನಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ ಎಂದ ವೈರಲ್ ಫೋಟೋ ಹಿನ್ನೆಲೆ ಏನು?

Claimಅಸ್ಸಾಂನಲ್ಲಿ ಇನ್ನೊಂದು ಶ್ರದ್ಧಾ ಪ್ರಕರಣ; ಡೀಪ್‌ ಫ್ರೀಝರ್ ನಲ್ಲಿಟ್ಟು ಹಿಂದೂ ಯುವತಿಯ ಹತ್ಯೆFactವೈರಲ್‌ ಚಿತ್ರದೊಂದಿಗೆ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ತಪ್ಪಾಗಿದೆ. ವೈರಲ್‌ ಫೋಟೋ ಬ್ರೆಜಿಲ್‌ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಿದ್ದಾಗಿದೆ ಅಸ್ಸಾಂನಲ್ಲಿ ಅತ್ಯಾಚಾರ ಮತ್ತು...

RELIGION

ಲಂಡನ್, ಮುಸ್ಲಿಂ, ಪಾದಯಾತ್ರೆ

Fact Check: ಲಂಡನ್ ನಲ್ಲಿ ಚುನಾವಣೆ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆ ಎಂಬ ವೀಡಿಯೋ ನಿಜವೇ?

Claimಲಂಡನ್ ನಲ್ಲಿ ಚುನಾವಣೆಯ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆFactಅಶುರಾ ದಿನ ಎಂದು ಕರೆಯುವ ಧಾರ್ಮಿಕ ಆಚರಣೆಯ ಪಾದಯಾತ್ರೆಯ ವೀಡಿಯೋ ಇದಾಗಿದೆ. ಮುಸ್ಲಿಮರು ಬೀದಿಗೆ ಇಳಿದಿದ್ದಾರೆ ಎಂದು ಹೇಳಿಕೊಳ್ಳಲು ತಪ್ಪಾಗಿ ಈ ವೀಡಿಯೋ...
ವಾರ್ಕರಿಗಳ ಮೇಲೆ ಮುಸ್ಲಿಮರ ಹಲ್ಲೆ ಪಂಢರಪುರ

Fact Check: ಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರಿಂದ ಹಲ್ಲೆ? ಈ ಹೇಳಿಕೆ ಸುಳ್ಳು

Claimಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರು ಹಲ್ಲೆ ನಡೆಸಿದ್ದಾರೆFact2023ರ ನವೆಂಬರ್ ನಲ್ಲಿ ಅಹ್ಮದ್‌ ನಗರ ಜಿಲ್ಲೆಯ ರಾಹುರಿ ತಾಲ್ಲೂಕಿನ ಗುಹಾದಲ್ಲಿರುವ ಕಾನಿಫ್ನಾಥ್ ದೇವಸ್ಥಾನದಲ್ಲಿ ನಡೆದ ಘಟನೆಯ ವೀಡಿಯೋವನ್ನು ವಾರ್ಕರಿಗಳ ಮೇಲೆ ಮುಸ್ಲಿಮರು...
ರೈಲು ನಿಲ್ದಾಣ ಧ್ವಂಸ, ಮುರ್ಷಿದಾಬಾದ್‌, ನಮಾಜ್‌, ಮುಸ್ಲಿಂ

Fact Check: ರೈಲಿನ ಶಿಳ್ಳೆಯಿಂದ ನಮಾಜ್‌ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರೇ, ನಿಜ ಏನು?

Claimರೈಲಿನ ಶಿಳ್ಳೆಯಿಂದ ನಮಾಜ್‌ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರುFact 2019ರಲ್ಲಿ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ರೈಲ್ವೇ ನಿಲ್ದಾಣವನ್ನು ಧ್ವಂಸ ಮಾಡಿದ ಪ್ರಕರಣ...

Fact Check

Science & Technology

Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

Claimಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ...

Fact Check: ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎನ್ನುವ ವೀಡಿಯೋ ಸತ್ಯವೇ?

Claim ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ನಕಲಿ ಗೋಧಿ ಉತ್ಪಾದನೆ ಎಂಬರ್ಥದಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ ಪ್ಲಾಸ್ಟಿಕ್‌ ಅನ್ನು ಬಳಸಿ...

Fact Check: ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಮತ್ತೆ ಜೀವಂತವಾಗುತ್ತಾನೆ ಎನ್ನುವುದು ಸತ್ಯವೇ?

Claim ನೀರಿನಲ್ಲಿ ಮುಳುಗಿ ವ್ಯಕ್ತಿ ಸತ್ತರೆ, ಬಳಿಕ ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಜೀವಂತವಾಗುತ್ತಾನೆFact ಮುಳುಗಿ ಸತ್ತವರ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ವ್ಯಕ್ತಿ ಜೀವಂತವಾಗುತ್ತಾನೆ ಎನ್ನುವುದು ಸಂಪೂರ್ಣ ಸುಳ್ಳಾಗಿದೆ ಉಪ್ಪಿನ ರಾಶಿಯಲ್ಲಿ ಮೃತ...

COVID-19 Vaccine

DAILY READS

ಸೋನಿಯಾ ಗಾಂಧಿ ಮನೆ ಇಲ್ಲ, ಡಿ.ಕೆ. ಶಿವಕುಮಾರ್ ಹೇಳಿಕೆ

Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್‌ ಆಗಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಸರ್ಕಾರ

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?

ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...

Coronavirus

ಕೋವಿಡ್‌, ರೋಗ

ಕೋವಿಡ್‌ 19 ರೋಗ ಅಲ್ಲ: ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ

ಕೋವಿಡ್‌ 19 ರೋಗ ಅಲ್ಲ; ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್‌ ಬಿಬಿ, ವಾಟ್ಸಾಪ್‌, ವೈರಲ್‌ ಮೆಸೇಜ್‌, ಕೋವಿಡ್‌

ಎಕ್ಸ್ ಬಿಬಿ ರೂಪಾಂತರಿ: ವೈರಲ್‌ ವಾಟ್ಸಾಪ್‌ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ

ಎಕ್ಸ್‌ ಬಿಬಿ ರೂಪಾಂತರಿ, ವೈರಲ್‌ ವಾಟ್ಸಾಪ್‌ ಫಾರ್ವರ್ಡ್‌ ಮೆಸೇಜ್‌

Most Popular

LATEST ARTICLES

Fact Check: ಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ಹಳೆಯ ವೀಡಿಯೋ ವೈರಲ್

Claimಹೊಗೇನಕಲ್‌ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯFactಜಲಪಾತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸುತ್ತಿರುವ ವೀಡಿಯೋ ಹೊಗೇನಕಲ್ ನದ್ದಲ್ಲ, ಇದು ಸೇಲಂ ಆನೈವಾರಿ ಜಲಪಾತದಲ್ಲಿ 2021ರಲ್ಲಿ ಸಂಭವಿಸಿದ ಘಟನೆಯಾಗಿದೆ ಹೊಗೇನಕಲ್‌ ಜಲಪಾತದಲ್ಲಿ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ವೀಡಿಯೋ...

Fact Check: ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎನ್ನುವ ಹೇಳಿಕೆ ಸತ್ಯವೇ?

Claimಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆFactಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ ನಿರ್ಧಾರ ಡೆಹ್ರಾಡೂನ್‌ ಸ್ಮಾರ್ಟ್ ಸಿಟಿ ಪ್ರಾಧಿಕಾರದ್ದಾಗಿದ್ದು, ಇದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಹಿಂದೂಗಳು...

Fact Check: ಅಸ್ಸಾಂನಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ ಎಂದ ವೈರಲ್ ಫೋಟೋ ಹಿನ್ನೆಲೆ ಏನು?

Claimಅಸ್ಸಾಂನಲ್ಲಿ ಇನ್ನೊಂದು ಶ್ರದ್ಧಾ ಪ್ರಕರಣ; ಡೀಪ್‌ ಫ್ರೀಝರ್ ನಲ್ಲಿಟ್ಟು ಹಿಂದೂ ಯುವತಿಯ ಹತ್ಯೆFactವೈರಲ್‌ ಚಿತ್ರದೊಂದಿಗೆ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ತಪ್ಪಾಗಿದೆ. ವೈರಲ್‌ ಫೋಟೋ ಬ್ರೆಜಿಲ್‌ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಿದ್ದಾಗಿದೆ ಅಸ್ಸಾಂನಲ್ಲಿ ಅತ್ಯಾಚಾರ ಮತ್ತು...

Fact Check: ಲಂಡನ್ ನಲ್ಲಿ ಚುನಾವಣೆ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆ ಎಂಬ ವೀಡಿಯೋ ನಿಜವೇ?

Claimಲಂಡನ್ ನಲ್ಲಿ ಚುನಾವಣೆಯ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆFactಅಶುರಾ ದಿನ ಎಂದು ಕರೆಯುವ ಧಾರ್ಮಿಕ ಆಚರಣೆಯ ಪಾದಯಾತ್ರೆಯ ವೀಡಿಯೋ ಇದಾಗಿದೆ. ಮುಸ್ಲಿಮರು ಬೀದಿಗೆ ಇಳಿದಿದ್ದಾರೆ ಎಂದು ಹೇಳಿಕೊಳ್ಳಲು ತಪ್ಪಾಗಿ ಈ ವೀಡಿಯೋ...

Weekly wrap: ಅಂಬಾನಿ ಮದುವೆಗೆ ಮುನ್ನ ಚಿನ್ನದ ಬಟ್ಟೆ ತೊಟ್ಟ ಫೋಟೋ, ಆಂಟಿಲಿಯಾ ಮೇಲೆ ವೀಡಿಯೋ ದೃಶ್ಯ, ವಾರದ ನೋಟ

ಈ ವಾರ ಅಂಬಾನಿ ಮದುವೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಡಿದೆ. ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್ ವಿವಾಹದ ಕುರಿತು ಹೇಳಿಕೆಗಳು ಹರಿದಾಡಿದ್ದವು. ಅಂಬಾನಿ ಜೋಡಿ ಮದುವೆಗೆ ಮುನ್ನ ಚಿನ್ನದ ಬಟ್ಟೆ ತೊಟ್ಟು ಫೊಟೋ ತೆಗೆಸುಕೊಂಡಿದ್ದರು,...

Fact Check: ಐಸ್ ನೀರಿನಲ್ಲಿ ಕೈಗಳನ್ನು ಇಟ್ಟರೆ ತಕ್ಷಣವೇ ತಲೆನೋವು ನಿವಾರಣೆಯಾಗುತ್ತದೆಯೇ?

Claimಐಸ್ ನೀರಿನಲ್ಲಿ ಕೈಗಳನ್ನು ಇಟ್ಟರೆ ತಕ್ಷಣವೇ ತಲೆನೋವು ನಿವಾರಣೆಯಾಗುತ್ತದೆFactಐಸ್ ನೀರಿನಲ್ಲಿ ಕೈಗಳನ್ನು ಇಟ್ಟರೆ ತಕ್ಷಣವೇ ತಲೆನೋವು ನಿವಾರಣೆ ಎಲ್ಲರಿಗೂ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಬೇರೆ ಬೇರೆ ಕಾರಣಗಳಿಗೆ ಆಗುವ ತಲೆನೋವಿಗೆ...