NEWS
Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?
Claimಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ತಿಂಗಳಿಗೆ ₹100 ಪಡೆಯುತ್ತಿದ್ದರುFact1930ರ ಹೊತ್ತಿನಲ್ಲಿ ಗಾಂಧಿ ಜೈಲಿನಲ್ಲಿದ್ದ ವೇಳೆ ಖೈದಿಗಳ ಖರ್ಚಿಗಾಗಿ ಬ್ರಿಟಿಷ್ ಸರ್ಕಾರ ಹಣ ಕೊಡುತ್ತಿದ್ದು ಗಾಂಧಿ ಅವರಿಗೆ ₹100 ಕೊಡಲು ಉದ್ದೇಶಿಸಿತ್ತು. ಆದರೆ...
Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?
Claimಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರೆFactಮುಖ್ಯ ನ್ಯಾಯಮೂರ್ತಿಯವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಭಾರತೀಯ ನಾಗರಿಕರು...
POLITICS
Fact Check: ಮನೆ ಬಳಿ ಬಸ್ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್ ಪುಡಿಗಟ್ಟಿತೇ, ಸತ್ಯ...
Claimಮನೆ ಬಳಿ ಬಸ್ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್ ಪುಡಿFactಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ...
Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?
Claimಕೆನಡಾದಲ್ಲಿ ಆರೆಸ್ಸೆಸ್ ನಿಷೇಧFactಕೆನಡಾದಲ್ಲಿ ಆರೆಸ್ಸೆಸ್ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ
ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. "ಕೆನಡಾ ಸರ್ಕಾರವು...
VIRAL
Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?
Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು.
ಕಾಲಿಗೆ ಬ್ಯಾಂಡೇಜ್...
Fact Check: ಮನೆ ಬಳಿ ಬಸ್ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್ ಪುಡಿಗಟ್ಟಿತೇ, ಸತ್ಯ ಏನು?
Claimಮನೆ ಬಳಿ ಬಸ್ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್ ಪುಡಿFactಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ...
Fact Check: ಭಾರತಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವಂತೆ ಕೆನಡಾ ಹೇಳಿದೆ ಎಂಬ ಎಎನ್ಐ ವರದಿ ನಿಜವೇ?
Claimರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವಂತೆ ಕೆನಡಾ ಹೇಳಿದೆ, ಜಮ್ಮು ಮತ್ತು ಕಾಶ್ಮೀರದಲ್ಲಿ 'ಊಹಿಸಲಾಗದ ಪರಿಸ್ಥಿತಿ'ಯಿರುವ ಬಗ್ಗೆ ಅದು ತನ್ನಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. Factಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುವ...
RELIGION
Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?
Claimಕೆನಡಾದಲ್ಲಿ ಆರೆಸ್ಸೆಸ್ ನಿಷೇಧFactಕೆನಡಾದಲ್ಲಿ ಆರೆಸ್ಸೆಸ್ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ
ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. "ಕೆನಡಾ ಸರ್ಕಾರವು...
Fact Check: ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆಯೇ?
Claim
ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದ್ದು, ಅದನ್ನು ಅಲ್ಲಿನ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ಉದ್ಘಾಟಿಸಿದ್ದಾರೆ. ಹಿಂದೂಗಳ ಮೂರ್ಖರಾದ ಪರಿಣಾಮ ಇದು ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.
ಫೇಸ್ಬುಕ್ನಲ್ಲಿ ಕಂಡುಬಂದ ಈ ಕ್ಲೇಮ್ನಲ್ಲಿ “ತೆಲಂಗಾಣ...
Fact Check: ಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪು, ವೈರಲ್ ವೀಡಿಯೋ ಹಿಂದಿನ ಸತ್ಯವೇನು?
Claimಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪುFactವೀಡಿಯೋ ಪಶ್ಚಿಮ ಬಂಗಾಳದ್ದಲ್ಲ, ಇದು ಬಾಂಗ್ಲಾದೇಶದ್ದು. 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾ ಭೇಟಿ ವಿರೋಧಿಸಿ ತೀವ್ರವಾದಿ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಈ...
DAILY READS
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
ಬಿಜೆಪಿ ನಾಯಕರ ಪಕ್ಷಾಂತರ ಪರ್ವ: ಇದು ಪ್ಲಸ್ ಆಗುತ್ತಾ ಮೈನಸ್ ಆಗುತ್ತಾ?
ವಿಧಾನಸಭೆ ಚುನಾವಣೆ ಘೋಷಣೆಯಾಗಿ ಟಿಕೆಟ್ ಹಂಚಿಕೆ ನಡೆಯುತ್ತಿದ್ದಂತೆ ಬಿಜೆಪಿ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ. ಹಲವು ಮಂದಿ ಶಾಸಕರಿಗೆ, ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಿರುವುದು ಬಂಡಾಯ ಭುಗಿಲೇಳುವಂತೆ ಮಾಡಿದೆ. ಪರಿಣಾಮ ನಾಯಕರು ಒಬ್ಬೊಬ್ಬರಾಗಿ...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್