ಶನಿವಾರ, ಮೇ 4, 2024
ಶನಿವಾರ, ಮೇ 4, 2024

Home 2023 ಮಾರ್ಚ್

Monthly Archives: ಮಾರ್ಚ್ 2023

Fact Check: ಆಗುಂಬೆ ಘಾಟಿ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದೆಯೇ, ವೈರಲ್‌ ವೀಡಿಯೋ ನಿಜವೇ?

Claimಆಗುಂಬೆ ಘಾಟಿ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದೆFactಆಗುಂಬೆ ಘಾಟಿ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿಲ್ಲ. ಈ ವೈರಲ್‌ ವೀಡಿಯೋ 2022ರ ತಮಿಳುನಾಡಿನ ವಾಲ್ಪಾರೈ ಪ್ರದೇಶದ್ದು. ಆಗುಂಬೆ ಘಾಟಿಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಕುರಿತ ಫೇಸ್ಬುಕ್‌ ಕ್ಲೇಮ್‌ ಒಂದರಲ್ಲಿ ರಸ್ತೆಯಲ್ಲಿ ಹುಲಿಯೊಂದು ಸಂಚರಿಸುತ್ತಿರುವ ಬಳಿಕ ರಸ್ತೆಯಿಂದ ಅದು ಎತ್ತರದ ಪ್ರದೇಶಕ್ಕೆ ನೆಗೆಯುತ್ತಿರುವ ವೀಡಿಯೋವನ್ನು ಹಾಕಲಾಗಿದ್ದು, “ಆಗುಂಬೆ ಘಾಟ್ 15 ಮಾರ್ಚ್...

Fact Check: ಬೆಂಗಳೂರು-ಮೈಸೂರು ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್ ದರ ಏರಿಕೆಯಾಗಿದೆಯೇ?

Factಬೆಂಗಳೂರು-ಮೈಸೂರು ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್ ದರ ಏರಿಕೆClaimಬೆಂಗಳೂರು-ಮೈಸೂರು ಮಧ್ಯೆ ಸಂಚರಿಸುವ ಎಲ್ಲ ಕೆಎಎಸ್‌ಆರ್‌ಟಿಸಿ ಬಸ್‌ಗಳ ಟಿಕೆಟ್‌ ದರ ಏರಿಕೆಯಾಗಿಲ್ಲ. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ಬಸ್‌ಗಳಿಗೆ ಮಾತ್ರ ಇದು ಅನ್ವಯ ಬೆಂಗಳೂರು-ಮೈಸೂರು ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರು ಇನ್ನು ಹೆಚ್ಚು ದರ ಪಾವತಿಸಬೇಕು ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಟಿವಿ9 ಕನ್ನಡ ಮಾಡಿದ ಟ್ವೀಟ್‌ನಲ್ಲಿ “ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್;...

Fact Check:  ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಜನ ಸೇರಲಿಲ್ಲವೇ, ಕ್ಲೇಮ್‌ ಹಿಂದಿನ ಸತ್ಯ ಏನು?

Claimಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋಗೆ ಜನರು ಸೇರಲಿಲ್ಲFactಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋದಲ್ಲಿ ಜನರಿದ್ದರು. ರೋಡ್‌ ಶೋ ನಡೆಯುತ್ತಿರುವ ಒಂದು ಭಾಗದಲ್ಲಿ ಮಾತ್ರ ಚತುಷ್ಪಥ ರಸ್ತೆಯ ಎಡಭಾಗದಲ್ಲಿ ಜನರು ಸೇರಿದ್ದರು. ಮಂಡ್ಯದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ರೋಡ್‌ಶೋಗೆ ಜನರು ಸೇರಲಿಲ್ಲ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತ ಕ್ಲೇಮ್‌ ಒಂದು ಟ್ವಿಟರ್‌ ನಲ್ಲಿ ಕಂಡುಬಂದಿದ್ದು,...

Fact Check: ಭಾರತ ಈಗ ವಿಶ್ವದ ನಂಬರ್ 1 ಎಕನಾಮಿಕ್ ಪವರ್ ಆಗಿದೆಯೇ? ವೈರಲ್‌ ವೀಡಿಯೋ ಹಿಂದಿನ ಸತ್ಯಾಂಶ ಇಲ್ಲಿದೆ!

Claimಭಾರತ ಈಗ ವಿಶ್ವದ ನಂಬರ್ 1 ಎಕನಾಮಿಕ್ ಪವರ್ Factಭಾರತ ಈಗ ವಿಶ್ವದ ನಂಬರ್‌ 1 ಎಕನಾಮಿಕ್‌ ಪವರ್‌ ಎಂದು ಐಎಂಎಫ್‌ ಹೇಳಿಲ್ಲ ಬದಲಾಗಿ, ಐಎಂಎಫ್‌ ವರದಿಯು ಆರ್ಥಿಕತೆ ಕುರಿತಂತೆ ಭವಿಷ್ಯದ ಮುನ್ನೋಟವಾಗಿದೆ ಭಾರತ ಈಗ ವಿಶ್ವದ ನಂಬರ್ 1 ಎಕನಾಮಿಕ್ ಪವರ್ ಎಂದು ಹೇಳುವ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌, ವಾಟ್ಸಾಪ್‌ ಸೇರಿದಂತೆ ವಿವಿಧೆಡೆ ಈ ಕ್ಲೇಮ್‌ ಕಂಡು ಬಂದಿದೆ. ಈ ಕ್ಲೇಮಿನಲ್ಲಿ,...

Weekly Wrap: ಅಮಿತ್‌ ಶಾ ಪತ್ರ, ಸೋನಿಯಾ ಜೊತೆಗೆ ಕ್ವಟ್ರೋಕಿ, ಹಿಜಾಬ್‌ ವಿಚಾರಕ್ಕೆ ಹಲ್ಲೆ, ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಈ ವಾರದ ತಪ್ಪು ಕ್ಲೇಮ್‌ಗಳ ಕುರಿತ ನೋಟ

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶಾಸಕ ವಿರೂಪಾಕ್ಷಪ್ಪ ವಿಚಾರದಲ್ಲಿ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರ, ಕಾಂಗ್ರೆಸ್‌ ನಾಯಕಿ ಅವರೊಂದಿಗೆ ಇಟಲಿ ಉದ್ಯಮಿ ಒಟ್ಟಾವಿಯೊ ಕ್ವಟ್ರೋಕಿ, ಹಿಜಾಬ್ ತೆಗೆಯಲು ಹೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ, ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಎನ್ನುವ ಕ್ಲೇಮ್, ಬೇಸಗೆ ವಾಹನಕ್ಕೆ ಗರಿಷ್ಟ ಇಂಧನ ತುಂಬಿಸಿದರೆ ಅಪಾಯ ಎನ್ನುವ ಕ್ಲೇಮ್ಗಳು ಈ ವಾರದ ಹೈಲೈಟ್ಸ್. ವಾರದ ಕ್ಲೇಮ್‌ಗಳಲ್ಲಿ...

Fact Check: ಬೆಲ್ಲ ತಿನ್ನುವುದರಿಂದ ಸಕ್ಕರೆ ಕಾಯಿಲೆ ತಡೆಗಟ್ಟಬಹುದೇ, ಇದರಲ್ಲಿ ಸತ್ಯಾಂಶ ಇದೆಯೇ?

Claimಬೆಲ್ಲ ತಿನ್ನುವುದರಿಂದ ಸಕ್ಕರೆ ಕಾಯಿಲೆ ತಡೆಗಟ್ಟಬಹುದುFactಬೆಲ್ಲ ತಿನ್ನುವುದರಿಂದ ಸಕ್ಕರೆ ಕಾಯಿಲೆ ತಡೆಗಟ್ಟಬಹುದು ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ. ಬೆಲ್ಲದಲ್ಲೂ ಸಕ್ಕರೆಯ ಅಂಶ ಇರುವುದರಿಂದ ನಿತ್ಯ ಬೆಲ್ಲ ತಿಂದರೆ ಕಾಯಿಲೆ ಪರಿಸ್ಥಿತಿ ಬಿಗಡಾಯಿಸಬಹುದು. ಬೆಲ್ಲ ತಿನ್ನುವುದರಿಂದ ಸಕ್ಕರೆ ಕಾಯಿಲೆ ತಡೆಗಟ್ಟಬಹುದು ಎನ್ನುವ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ ನಲ್ಲಿ “ಬೆಲ್ಲ ತಿಂದರೆ ರಕ್ತ ಶುದ್ಧಿಯಾಗುತ್ತದೆ. ಪ್ರತಿದಿನ ಊಟದ...

Fact Check: ಭ್ರಷ್ಟಾಚಾರ ಪ್ರಕರಣ ಆರೋಪಿ, ಶಾಸಕ ವಿರೂಪಾಕ್ಷಪ್ಪ ವಿಚಾರದಲ್ಲಿ ಅಮಿತ್ ಶಾ ಬಿಜೆಪಿ ಅಧ್ಯಕ್ಷರಿಗೆ ಬರೆದ ಪತ್ರ ನಿಜವೇ?

Claimಭ್ರಷ್ಟಾಚಾರ ಪ್ರಕರಣದ ಆರೋಪಿ ಶಾಸಕ ವಿರೂಪಾಕ್ಷಪ್ಪ ಪಕ್ಷದಿಂದ ವಜಾಕ್ಕೆ ಆಗ್ರಹಿಸಿ ಅಮಿತ್ ಶಾ ಬಿಜೆಪಿ ಅಧ್ಯಕ್ಷರಿಗೆ ಪತ್ರ Factಅಮಿತ್‌ ಶಾ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ನಿಜವಾದ್ದಲ್ಲ. ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಾತ್ಕಾಲಿಕವಾಗಿ ಪಕ್ಷದ ಸದಸ್ಯತ್ವದಿಂದ ವಜಾ ಮಾಡುವ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು...

Fact Check: ಹಿಜಾಬ್‌ ತೆಗೆಯಲು ಹೇಳಿದ್ದಕ್ಕೆ ಸ್ಪೇನ್‌ನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಯಿತೇ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claimಸ್ಪೇನ್ ನಲ್ಲಿ ವೈದ್ಯರ ಮೇಲೆ ಹಲ್ಲೆ, ಹಿಜಾಬ್‌ ತೆಗೆಯಲು ಹೇಳಿದ್ದೇ ಕಾರಣ! Factಮಹಿಳೆಯ ವೈದ್ಯಕೀಯ ಪರೀಕ್ಷೆಗೆ ವೈದ್ಯರು ಮುಂದಾಗಿದ್ದಾಗ, ಅವರ ವಿರುದ್ಧ ಮಹಿಳೆಯ ಪತಿಯಿಂದ ಹಲ್ಲೆ ನಡೆದಿದೆ. ಆದರೆ ಇದು ಸ್ಪೇನ್‌ನಲ್ಲಿ ನಡೆದ ಘಟನೆಯಲ್ಲ, ಬದಲಾಗಿ ರಷ್ಯಾದಲ್ಲಿ ನಡೆದಿದ್ದು ಹಿಜಾಬ್ ತೆಗೆಯಲು ಹೇಳಿದ್ದಾರೆಂದು, ವ್ಯಕ್ತಿಯೋರ್ವ ಸ್ಪೇನ್‌ನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಟ್ವಿಟರ್ ನಲ್ಲಿ...

Fact Check: ಬೇಸಗೆಯಲ್ಲಿ ವಾಹನದ ಇಂಧನ ಟ್ಯಾಂಕ್‌ ಪೂರ್ತಿ ತುಂಬಿಸುವುದು ಅಪಾಯಕಾರಿಯೇ?

Claimಬೇಸಗೆಯಲ್ಲಿ ವಾಹನದ ಇಂಧನ ಟ್ಯಾಂಕ್‌ ಪೂರ್ತಿ ತುಂಬಿಸುವುದು ಅಪಾಯಕಾರಿFactಬೇಸಗೆಯಲ್ಲಿ ವಾಹನದ ಇಂಧನ ಟ್ಯಾಂಕ್‌ ಪೂರ್ತಿ ತುಂಬಿಸುವುದು ಅಪಾಯಕಾರಿಯಲ್ಲ. ಇದು ತಪ್ಪು ಕ್ಲೇಮ್‌ ವಾಹನಗಳ ಟ್ಯಾಂಕ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ಇಂಧನ ತುಂಬುವುದು ಅಪಾಯಕಾರಿ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಇಂತಹ ಕ್ಲೇಮ್‌ ಒಂದು ಫೇಸ್‌ಬುಕ್‌ನಲ್ಲಿ ಕಂಡುಬಂದಿದ್ದು, ಅದರಲ್ಲಿ ಹೀಗೆ ಹೇಳಲಾಗಿದೆ. “ಇಂಡಿಯನ್‌ ಆಯಿಲ್‌ ಎಚ್ಚರಿಕೆ ನೀಡಿದೆ, ಮುಂಬರುವ ದಿನಗಳಲ್ಲಿ ತಾಪಮಾನವು ಹೆಚ್ಚಾಗಲಿದೆ....