ಸೋಮವಾರ, ಮೇ 20, 2024
ಸೋಮವಾರ, ಮೇ 20, 2024

Home 2023 ಆಗಷ್ಟ್

Monthly Archives: ಆಗಷ್ಟ್ 2023

Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

Claimಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್‌ ನಾಗರಿಕರನ್ನು ಒತ್ತಾಯಿಸಿದ್ದಾರೆFactಮುಖ್ಯ ನ್ಯಾಯಮೂರ್ತಿಯವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ ಸುಪ್ರೀಂ ಕೋರ್ಟ್‌ ನ ಮುಖ್ಯನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್‌ ಅವರು ಭಾರತೀಯ ನಾಗರಿಕರು ಬೀದಿಗಿಳಿವಂತೆ ಕರೆ ನೀಡಿದ್ದಾರೆ ಎಂಬ ಸಂದೇಶವು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ, ಸರ್ವಾಧಿಕಾರಿ ಸರ್ಕಾರವನ್ನು ಪ್ರಶ್ನಿಸಿ, ಜನರ ಹಕ್ಕುಗಳ ಬಗ್ಗೆ ಭಾರತೀಯ ನಾಗರಿಕರು...

Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್‌ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ.  ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಮಾಡಲು ಹೈಕೋರ್ಟ್‌ ಆದೇಶ ಎಂಬ ವಿಚಾರಗಳು ಪ್ರಮುಖವಾಗಿದ್ದವು. ಇದು ಹೊರತಾಗಿ ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ತ್ರಿವರ್ಣ ಧ್ವಜ ಹಾರಾಟ, ಎಂಟಿ ಆರ್‌...

Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ 'ರಾಮ್‌' ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್‌ ಆಗಿರುವ ಕಾರಿನ ಹೆಸರು “ರಾಮ್‌” ಇಡೀ ವಿಶ್ವವೇ ಸನಾತನ ಧರ್ಮವನ್ನು ಗೌರವಿಸುವ ಕಾಲ ಬಂದಿದೆ ಜೈ ಶ್ರೀರಾಮ್” ಎಂದಿದೆ. Also Read: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ? ಈ...

Fact Check: ಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆಯೇ?

Claimಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆFactಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಈರುಳ್ಳಿ ರಸ ಮತ್ತು ಜೇನುತುಪ್ಪದೊಂದಿಗೆ ಮಿಶ್ರ ಮಾಡಿ ತಿಂದರೆ ಪೈಲ್ಸ್‌ ಗುಣವಾಗುತ್ತದೆ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.   ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ ನಲ್ಲಿ, ಈರುಳ್ಳಿ ರಸದೊಂದಿಗೆ ಜೇನುತುಪ್ಪ...

Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

Claimರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯFactರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ. ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರಿಗೆ ಅನ್ಯಾಯ” ಎಂದು ಹೇಳಲಾಗಿದ್ದು, ಇದರೊಂದಿಗೆ ವೀಡಿಯೋವೊಂದನ್ನು ಲಗತ್ತಿಸಲಾಗಿದೆ. ಈ ವಿಚಾರದ ಬಗ್ಗೆ...

Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

Claimಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌, ಹೈಕೋರ್ಟ್‌ ತೀರ್ಪುFactಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕುರಿತು ಹೈಕೋರ್ಟ್ ಈವರೆಗೂ ಯಾವುದೇ ತೀರ್ಪು ನೀಡಿಲ್ಲ. ಈ ವಿಚಾರದಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ ಆದರೆ ಇನ್ನೂ ಅದು ವಿಚಾರಣೆಗೆ ಬಂದಿಲ್ಲ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಗ್ಯಾರೆಂಟಿ “ಶಕ್ತಿ” ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ...

Fact Check: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಯಲ್ಲಿ ರಾತ್ರಿ ಸಂಚಾರ ಅಪಾಯವೇ, ಸತ್ಯ ಏನು?

Claimಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ, ರಾತ್ರಿ ಸಂಚಾರ ಅಪಾಯಕಾರಿ Factಎಕ್ಸ್‌ ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯಕಾರಿ ಎನ್ನುವುದು ಸುಳ್ಳು ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ. ಈ ಹೈವೇ ಈಗ ಅಪಾಯಕಾರಿ, ರಾತ್ರಿ ಇಲ್ಲಿ ಬರುವುದು ಡೇಂಜರ್‌ ಎಂಬಂತೆ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ...

Fact Check: ಎಂಟಿಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎನ್ನುವ ಹೇಳಿಕೆ ಸತ್ಯವೇ?

Claim ಎಂಟಿಆರ್ ಕಂಪೆನಿ ಈಗ ಈಸ್ಟರ್ನ್‌ ಮಸಾಲಾ ತೆಕ್ಕೆಗೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಮಯ್ಯರ ಕುಟುಂಬದಿಂದ ವಿದೇಶಿ ಕಂಪನಿ ಪಾಲಾಗಿದ್ದ ಎಂ.ಟಿ.ಆರ್‌. ಈಗ ಜಿಹಾದಿಗಳ ಈಸ್ಟರ್ನ್‌ ಮಸಾಲೆ ತೆಕ್ಕೆಗೆ” ಎಂದು ಹೇಳಲಾಗಿದೆ. ಈ ಕುರಿತಂತೆ ಸತ್ಯಶೋಧನೆಗೆ  ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌(+91 9999499044)ಗೆ ದೂರು ಬಂದಿದ್ದು, ಅದನ್ನು ಸ್ವೀಕರಿಸಲಾಗಿದೆ. Also Read: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ...

Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

Claim ಮುಸ್ಲಿಂ ಮತೀಯವಾದಿಗಳು ದೇಶದ ತ್ರಿವರ್ಣ ಧ್ವಜವನ್ನು ತಿರುಚಿ ಇಸ್ಲಾಂ ಚಿಹ್ನೆಯನ್ನು ಹಾಕಿ ಕೋಲ್ಕತಾದ ಹೌರಾ ಸೇತುವೆಯಲ್ಲಿ ಹಾರಾಡಿಸಿದ್ದಾರೆ ಎಂಬ ಕ್ಲೇಮ್‌ ಒಂದು ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿಯಲು ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌ (+91 9999499044)ಗೆ ದೂರನ್ನು ಕಳಿಸಿದ್ದು, ಸತ್ಯಶೋಧನೆಗಾಗಿ ನಾವು ಅದನ್ನು ಸ್ವೀಕರಿಸಿದ್ದೇವೆ. Also Read: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ...

Fact Check: ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಎಂಬುದು ನಿಜವೇ?

Claimಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆFactಮೊಳಕೆ ಕಾಳುಗಳೊಂದಿಗೆ ಸಮತೋಲಿತ,ವಿಭಿನ್ನ ಆಹಾರಗಳನ್ನು ತೆಗೆದುಕೊಂಡಾಗ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಫೇಸ್ಬುಕ್ ಪೋಸ್ಟ್ ನಲ್ಲಿ “ದೇಹದ ಬಲವನ್ನು ಹೆಚ್ಚಿಸಲು ಮೊಳಕೆಯೊಡೆದ ಕಾಳುಗಳ ಜೊತೆ ನಿಂಬೆ, ಶುಂಠಿ ತುಂಡುಗಳು,...