ಬುಧವಾರ, ಮೇ 8, 2024
ಬುಧವಾರ, ಮೇ 8, 2024

Home 2024 ಜನವರಿ

Monthly Archives: ಜನವರಿ 2024

Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

Claimಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ Factವೈರಲ್ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು, ಅಯೋಧ್ಯೆಯದ್ದಲ್ಲ ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದು ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಶ್ರೀಬಾಲರಾಮನ ನೋಡಲು ಜನಸಾಗರ, ದಲಿತ, ಬಲಿತ, ಸ್ಪೃಶ್ಯ, ಅಸ್ಪೃಶ್ಯ, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಈ ಎಲ್ಲಾ ಹುಟ್ಟು ಭ್ರಮೆಗಳನ್ನು ಕಳಚಿ ಹಾಕಿ ಸಾಗರೋಪಾದಿಯಲ್ಲಿ ರಾಮನಲ್ಲಿ ಕರಗಿ ರಾಮಭಕ್ತರಾಗಿ ಕಳೆದುಹೋದರು! ಸಂವಿಧಾನದಿಂದ...

Fact Check: ಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದ ವೀಡಿಯೋ ಹಿಂದಿನ ಸತ್ಯಾಂಶ ಏನು?

Claimಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರುFactಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದಿರುವುದು ಸುಳ್ಳು. ಈ ವಿವಾದ ಒಂದ ಕುಟುಂಬದ ನಡುವಿನದ್ದಾಗಿದೆ ಎಂದು ತಿಳಿದುಬಂದಿದೆ ಅಲ್ವಾರ್ ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಮುಸ್ಲಿಮರು ಹೊಡೆದರು ಎಂದು ಹಲ್ಲೆಯೊಂದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ವೀಡಿಯೋ ಸಂದೇಶದಲ್ಲಿ, “ಈ ವೀಡಿಯೋವನ್ನು ಆದಷ್ಟು...

Fact Check: ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ಹುಂಡಿ ಭರ್ತಿಯಾಗಿದೆ ಎನ್ನುವ ಈ ವೀಡಿಯೋದ ಅಸಲಿಯತ್ತೇನು?

Claimಅಯೋಧ್ಯೆ ರಾಮ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ Factವೈರಲ್‌ ವೀಡಿಯೋ ರಾಜಸ್ಥಾನದ ಸವಾಲಿಯಾ ಸೇಠ್ ಕೃಷ್ಣ ದೇಗುಲದ್ದಾಗಿದೆ ಅಯೋಧ್ಯೆಯದ್ದಲ್ಲ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ನಿನ್ನೆಯ ದಿನ ಅಯೋಧ್ಯೆ ರಾಮ ಜನ್ಮ ಭೂಮಿ ಮಂದಿರದಲ್ಲಿ...

Weekly wrap: ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ವಾರದ ಕ್ಲೇಮ್‌ ನೋಟ

ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ, ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ. ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ 51 ಲಕ್ಷ ರೂ. ದೇಣಿಗೆ ನೀಡಿದ್ದಾಳೆ ಎಂಬ ಹೇಳಿಕೆಗಳು ಹರಿದಾಡಿವೆ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಈವಾರವೂ ಆಗ ಕುರಿತ ಕ್ಲೇಮ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಹರಿದಾಡಿವೆ. ಇದರೊಂದಿಗೆ...

Fact Check: ಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ ಎಂದ ಈ ವೀಡಿಯೋ ಹಿಂದಿನ ಸತ್ಯ ಏನು?

Claimಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ Factವೈರಲ್‌ ವೀಡಿಯೋ, ಮುಂಬೈ ಮೀರಾರೋಡ್‌ ಘಟನೆಗೆ ಸಂಬಂಧಿಸಿದ್ದಲ್ಲ. 2022ರಲ್ಲಿ ನೂಪುರ್ ಶರ್ಮಾ ವಿರುದ್ಧ ಉತ್ತರಪ್ರದೇಶದ ಸಹ್ರಾನ್‌ ಪುರದಲ್ಲಿ ಪ್ರತಿಭಟನೆ ನಡೆಸಿದ್ದ ಮುಸ್ಲಿಂ ಯುವಕರಿಗೆ ಪೊಲೀಸ್‌ ಕಸ್ಟಡಿಯಲ್ಲಿ ಹೊಡೆದಿದ್ದ ವೈರಲ್ ವೀಡಿಯೋ ಇದಾಗಿದೆ ಮುಂಬೈ ಮೀರಾ ರೋಡ್ ಬ್ಯಾರಿ ಬಾಂಧವರಿಗೆ ಪೊಲೀಸರಿಂದ ಹೃದಯ ಸ್ಪರ್ಶಿ ಸತ್ಕಾರ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಕಂಬಿ ಹಿಂದೆ...

Fact Check:  ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆಯೇ?

Claimಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆFactಹೊಕ್ಕುಳಕ್ಕೆ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಎನ್ನುವ ವಿಚಾರದಲ್ಲಿ ಸಾಂಪ್ರಾದಾಯಿಕವಾಗಿ ಈ ವಿಧಾನ ಚಾಲ್ತಿಯಲ್ಲಿದೆ. ಆದರೆ ಇದಕ್ಕೆ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಪಸರಿಸಿದೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಹೇಳಿಕೆ ಕಂಡುಬಂದಿದ್ದು, ಹೊಕ್ಕುಳಕ್ಕೆ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಕರುಳನ್ನು...

Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?

Claim ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ”...

Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆFactವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ. ವೃಂದಾವನದಲ್ಲಿ ಚಪ್ಪಲಿ ಕಾಯುವ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ಅಯೋಧ್ಯೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ. ಈ...

Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?

Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆFactವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್‌ ಸಿಂಗ್‌ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ ಭಕ್ತನೊಬ್ಬ ತನ್ನ ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ರಾಮಭಕ್ತಿ ರಾಷ್ಟ್ರಶಕ್ತಿ, ಇದುವೇ ವಿಶ್ವಕ್ಕೆ ಪ್ರಚಂಡ ದಿವ್ಯಶಕ್ತಿ ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂಬ ಹೇಳಿಕೆಯೊಂದಿಗೆ...

Fact Check: ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?

Claim ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ. Also Read: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ? ಎಕ್ಸ್ ಖಾತೆಯ ಪೋಸ್ಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಇದೇ ರೀತಿಯ ವರದಿಗಳನ್ನು ಜನವರಿ...