ಬುಧವಾರ, ಮೇ 8, 2024
ಬುಧವಾರ, ಮೇ 8, 2024

Home 2024 ಫೆಬ್ರವರಿ

Monthly Archives: ಫೆಬ್ರವರಿ 2024

Fact Check: ಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆಯೇ?

Claimಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆFactರಮ್ಜಾನ್ ಮಾಸದಲ್ಲಿ ಮಸೀದಿಯ ಒಳಗಡೆ ಇಫ್ತಾರ್ ಕೂಟದ ಕುರಿತು ಮತ್ತು ಪ್ರಾರ್ಥನೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಕುರಿತು ಕೆಲವೊಂದು ಸೂಚನೆ ಹೊರಡಿಸಲಾಗಿದೆ. ನಿಷೇಧ ಹೇರಿಲ್ಲ ಸೌದಿ ಅರೇಬಿಯಾದಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ ಗೆ ನಿಷೇಧ ಹೇರಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಗಳು ಹರಿದಾಡಿದೆ. ಎಕ್ಸ್ ನಲ್ಲಿ ಮಾಡಲಾದ ಪೋಸ್ಟ್ ನಲ್ಲಿ "ಸೌದಿ...

Fact Check: ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆಯೇ?

Claimಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆFactಮಹಿಳೆಯೊಬ್ಬರು ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಅವರಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ವಿದ್ಯಮಾನ ಬಿಹಾರದ ಸರನ್‌ ನಲ್ಲಿ 2021ರಲ್ಲಿ ನಡೆದಿದ್ದು ಪ್ರಕರಣದಲ್ಲಿ ಬಂಧಿತರಾದವರು ಒಂದೇ ಕೋಮಿಗೆ ಸೇರಿದವರು ಎಂದು ತಿಳಿದುಬಂದಿದೆ. ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌...

Fact Check: ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ನಿಜವೇ?

Claim ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ, ದೆಹಲಿ ಚಲೋಗೆ ಸಾಗುತ್ತಿರುವ ರೈತರ ನಿಜಬಣ್ಣ ಇದು ಎಂಬರ್ಥದಲ್ಲಿ ಎಂದು ಹೇಳಿ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಈ ಕುರಿತು ಕಂಡುಬಂದ ಹೇಳಿಕೆಯಲ್ಲಿ “ದೆಹಲಿ ರೈತ ಪ್ರತಿಭಟನೆಯಲ್ಲಿ ಸಿಕ್ಕ ಸಾರಾಯಿ ಬಾಟಲಿಗಳು!” ಎನ್ನುವುದರೊಂದಿಗೆ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. Also Read: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು? ಇದರ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು,...

Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?

Claimಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರುFactಪಂಜಾಬ್ ನ ತಾರ್ನ್ ತರಣ್ ನ ಗುರುದ್ವಾರ ಆವರಣದಿಂದ ಸಿಖ್ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪೋಸ್ಟರ್ ಅನ್ನು ತೆಗೆದುಹಾಕಿದ ನಂತರ ನಡೆದ ಪ್ರತಿಭಟನೆಯ ವೀಡಿಯೋವನ್ನು ರೈತರ ಪ್ರತಿಭಟನೆಯದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ಪೇಟ ಧರಿಸಿದ ಪುರುಷರ ಗುಂಪು ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆಸುತ್ತಿರುವುದನ್ನು ಮತ್ತು ಕಾರನ್ನು ಧ್ವಂಸಗೊಳಿಸುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ....

Weekly Wrap: ರೈತ ಪ್ರತಿಭಟನೆಯಲ್ಲಿ ಮುಸ್ಲಿಮರಿಗೂ ಸಿಖ್‌ ಪೇಟ, ಪ್ರತಿಭಟನಾ ನಿರತ ರೈತರಿಗೆ ಮದ್ಯ, ವಾರದ ಕ್ಲೇಮ್ ನೋಟ

ರೈತ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹರಿದಾಡಿವೆ. ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆ, ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ, ರಾಷ್ಟ್ರಧ್ವಜ ಅವಮಾನಿಸಿದ ರೈತರು, ರೈತರ ಅನ್ನದ ಪಾತ್ರೆಗೆ ಗುಂಡೇಟು ಎಂಬ ಹೇಳಿಕೆಗಳು ಪ್ರಮುಖವಾಗಿದ್ದವು. ಇದರೊಂದಿಗೆ ಡಿಎಂಕೆ ಶಾಸಕನಿಂದ ಪೊಲೀಸ್‌ ಮೇಲೆ ಹಲ್ಲೆ, ಏಲಕ್ಕಿ ಪುಡಿಯನ್ನು ಬಿಸಿ ನೀರಿನಲ್ಲಿ ಕದಡಿಸಿ...

Fact Check: ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆ ಎಂಬುದು ನಿಜವೇ?

Claim ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆFactಘಟನೆ ನಡೆದಿರುವುದು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಾಗಿದೆ. ಇದು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ರೈತ ಪ್ರತಿಭಟನೆ ತೀವ್ರವಾಗಿದ್ದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಸದ್ಯ ಹರಿಯಾಣಾ ಗಡಿಯಲ್ಲಿರುವ ರೈತರಿಗೆ ಪೊಲೀಸರೊಂದಿಗೆ ಘರ್ಷಣೆ ನಡೆದಿದ್ದು ಈ ವರೆಗೆ ಐವರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಈ ವರದಿಗಳ ಬೆನ್ನಲ್ಲೇ, ರೈತರ ಮೇಲೆ ಗುಂಡು ಹಾರಿಸಲಾಗಿದೆ ಎಂಬ ಗಾಳಿಸುದ್ದಿಗಳು ಹಬ್ಬಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದನ್ನು ಶೇರ್...

Fact Check: ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಎನ್ನುವುದು ನಿಜವೇ?

Claimಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ Factಖಿನ್ನತೆಯನ್ನು ಆಹಾರ ಕ್ರಮ ಅಥವಾ ಮನೆಮದ್ದುಗಳಿಂದ ನಿವಾರಣೆ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ವೈದ್ಯಕೀಯ ಸಲಹೆ ಅಗತ್ಯ ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ ಸ್ಟಾಗ್ರಾಂನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ಅರ್ಧ ಚಮಚ ಏಲಕ್ಕಿ ಪುಡಿಯನ್ನು ಬಿಸಿ ನೀರಿನನಲ್ಲಿ ಕಲಸಿ ದಿನಕ್ಕೆ...

Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್

Claimರಾಷ್ಟ್ರಧ್ವಜ ಅವಮಾನಿಸಿದ ರೈತರು Factರೈತರ ಪ್ರತಿಭಟನೆಯ ಸಮಯದಲ್ಲಿ ಭಾರತೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ ಎನ್ನುವುದು ನಿಜವಲ್ಲ, ಇದು ಕೆನಡಾದಲ್ಲಿ ನಡೆದ ಘಟನೆಯಾಗಿದೆ    ರಾಷ್ಟ್ರಧ್ವಜವನ್ನು ರೈತರು ಅವಮಾನಿಸಿದ್ದಾರೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.  ಫುಟ್ಬಾಲ್‌ ನಲ್ಲಿ ಸುತ್ತಿದ ತ್ರಿವರ್ಣಧ್ವಜವನ್ನು ಸಿಖ್ಖರ ರೀತಿ ಪೇಟ ಧರಿಸಿದವರು ಒದೆಯುವ ಈ ವೀಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ನೀಡಿದ...

Fact Check: ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎನ್ನುವುದು ನಿಜವೇ?

Claimಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆFactಹಲ್ಲೆ ನಡೆಸಿದಾತ ಮೇರಠ್ ಬಿಜೆಪಿಯ ಕೌನ್ಸಿಲರ್ ಮನೀಶ್ ಚೌಧರಿ ಎಂಬಾತನಾಗಿದ್ದು ಇದು 2018ರಲ್ಲಿ ನಡೆದ ಘಟನೆಯಾಗಿದೆ ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರನ್ನು ನೋಡಿ....

Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

Claim ರೈತ ಪ್ರತಿಭಟನೆಯಲ್ಲಿ  ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಡೋಕೆ ಬಂದು ಹಸಿವು ಬಾಯಾರಿಕೆಯಿಂದ ಕಂಗೆಟ್ಟಿರುವ ಕ್ರಾಂತಿಕಾರಿ ರೈತರ ಗುಂಪು” ಎಂದಿದೆ. Also Read: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ? ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್‌ ಲೈನ್‌ (+91-9999499044) ...