ಭಾನುವಾರ, ಮೇ 19, 2024
ಭಾನುವಾರ, ಮೇ 19, 2024

Home 2024 ಫೆಬ್ರವರಿ

Monthly Archives: ಫೆಬ್ರವರಿ 2024

Fact Check: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ?

Claimತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ Factತುಮಕೂರು ಗುಬ್ಬಿ ತಾಲೂಕು ದೊಡ್ಡಗುಣಿ ಬಳಿ ಇರುವ ತಗ್ಗಿ ಹಳ್ಳಿ ಅರಣ್ಯ ಭಾಗದಲ್ಲಿ ವಿಚಿತ್ರ ಪ್ರಾಣಿ ಕಾಣಿಸಿಕೊಂಡಿದೆ ಎನ್ನುವುದು ಸುಳ್ಳಾಗಿದೆ ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ, “ಗುಬ್ಬಿ ತಾಲೋಕು ದೊಡ್ಡಗುಣಿ ಬಳಿ ಇರುವ ತಗ್ಗಿಹಳ್ಳಿ ಅರಣ್ಯ ಭಾಗದಲ್ಲಿ...

Fact Check: ಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನುವುದು ನಿಜವೇ?

Claimಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ Factಬಾಂಗ್ಲಾ ವಲಸಿಗ ಮುಸ್ಲಿಮರಿಗಲ್ಲ, ಬದಲಾಗಿ 1971ರ ಯುದ್ಧದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದ ಬಾಂಗ್ಲಾದ ನಿರಾಶ್ರಿತ ಹಿಂದೂಗಳಿಗೆ ಪೌರತ್ವ, ಪರಿಶಿಷ್ಟ ವರ್ಗದಡಿ ಸೇರ್ಪಡೆ ಮತ್ತು ತಲಾ 5 ಎಕರೆ ಜಾಗ ನೀಡಲು ಸರ್ಕಾರ ಪ್ರಯತ್ನಿಸಿರುವ ವಿದ್ಯಮಾನ ಇದಾಗಿದೆ. ಬಾಂಗ್ಲಾ ವಲಸಿಗರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ...

Weekly Wrap: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿ, ಅಲ್ವಾರ್ ನಲ್ಲಿ ಮುಸ್ಲಿಮರು ಹೊಡೆದರು, ವಾರದ ಕ್ಲೇಮ್‌ ನೋಟ

ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದ ವೀಡಿಯೋ, ಅಲ್ವಾರ್ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಹೊಡೆದ ಮುಸ್ಲಿಮರು, ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಜನಸಾಗರ ಎಂದು ಪುರಿ ರಥಯಾತ್ರೆ ಫೊಟೋ, ಮೇರೆ ಘರ್ ರಾಮ್ ಆಯಾ ಹೈ ಭಜನೆಗೆ ಜಬಲ್ಪುರ ಜಿಲ್ಲಾಧಿಕಾರಿ ನೃತ್ಯ, ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಮಾಧ್ಯಮದಲ್ಲಿ...

Fact Check: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆಯೇ?

Claimಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆFactಬೆಳ್ಳುಳ್ಳಿ ತಿಂದರೆ ಅಧಿಕ ರಕ್ತದೊತ್ತಡವನ್ನು ಎದುರಿಸಬಹುದು ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳು ಸಾಕಷ್ಟಿಲ್ಲ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಈ ಕುರಿತ ಹೇಳಿಕೆ ಕಂಡುಬಂದಿದ್ದು, ಅದನ್ನು ಸತ್ಯಶೋಧನೆಗೊಳಪಡಿಸಲಾಗಿದೆ. Also Read: ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆಯೇ? Fact Check/ Verification ಬೆಳ್ಳುಳ್ಳಿ ಒಂದು ಅತ್ಯಂತ...

Fact Check: ‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ

Claim'ಮೇರೆ ಘರ್ ರಾಮ್ ಆಯಾ ಹೈ' ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್Factನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ, ಬದಲಾಗಿ ಕಂಟೆಂಟ್ ಕ್ರಿಯೇಟರ್ ಆಗಿರುವ ಮೃದುಲಾ ಮಹಾಜನ್ ಎಂಬವರಾಗಿದ್ದಾರೆ 'ಮೇರೆ ಘರ್ ರಾಮ್ ಆಯೆ ಹೈ' ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಂಡುಬರುವ ಮಹಿಳೆ...