ಗುರುವಾರ, ಮೇ 16, 2024
ಗುರುವಾರ, ಮೇ 16, 2024

Home 2024 ಏಪ್ರಿಲ್

Monthly Archives: ಏಪ್ರಿಲ್ 2024

Fact Check: ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಸತ್ಯ ಏನು?

Claim ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ ಎಂದು ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕಲ್ಲಿಕೋಟೆಯ ಪೇರಾಂಬ್ರ ಎಂಬಲ್ಲಿನ ದೃಶ್ಯ. ತಂದೆಯ ನಿಧನ ತರುವಾಯ ಮನೆಯಲ್ಲಿನ CCTV ಪರಿಶೀಲಿಸಿದಾಗ ಕಂಡಿರುವ ಮಗನ ಪರಾಕ್ರಮದ ಕೆಲವೊಂದು ತುಣುಕುಗಳು. ಆಸ್ತಿಯ ಪಾಲಿಗಾಗಿ ತಾನು ಕಲಿತ ಕರಾಟೆಯನ್ನು ಅಪ್ಪನ ಮೇಲೆ ಮಗ ಪ್ರಯೋಗಿಸುತ್ತಿರುವುದು” ಎಂದು ವೈರಲ್‌ ಆಗಿದೆ. Fact ಸತ್ಯಶೋಧನೆಯ ಭಾಗವಾಗಿ ನಾವು...

Fact Chek: ಗುಜರಾತ್ ಅದಾನಿ ಬಂದರಿನಲ್ಲಿ ಟ್ರಕ್‌ ಗಳಲ್ಲಿ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

Claimಗುಜರಾತ್ ಅದಾನಿ ಬಂದರಿನಲ್ಲಿ ಟ್ರಕ್‌ ಗಳಲ್ಲಿ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ Factಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎಂದ ವೈರಲ್‌ ವೀಡಿಯೋ ಭಾರತದ್ದಲ್ಲ ಗುಜರಾತ್ ನ ಅದಾನಿ ಬಂದರಿನಲ್ಲಿ ಸಾವಿರಾರು ಟ್ರಕ್‌ ಗಳಲ್ಲಿ ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಈ ಹೇಳಿಕೆಯಲ್ಲಿ “ಗುಜರಾತ್ ಅದಾನಿ...

Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?

Claimಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆFactಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಣಿಸಿಕೊಂಡ ವಿದ್ಯಮಾನ 2019ರದ್ದಾಗಿದೆ ಪತ್ನಿ ಮತದಾನ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಪ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ...

Weekly wrap: ಚರ್ಚ್ ನಲ್ಲಿ ರಾಮನವಮಿ ಆಚರಣೆ, ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ, ವಾರದ ಕ್ಲೇಮ್‌ ನೋಟ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರ ಸುಳ್ಳು ಸುದ್ದಿಗಳು ಆ ವಿಚಾರದ ಸುತ್ತನೇ ಗಿರಕಿ ಹೊಡೆದಿದ್ದವು. ಚರ್ಚ್ ನಲ್ಲಿ ರಾಮನವಮಿ ಆಚರಣೆ ಎಂದು ಕಲ್ಲು ಹೊಡೆದ ವೀಡಿಯೋ, ಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಹಂಚಲಾಗುತ್ತಿದೆ, ಸಚಿವ ರಾಜಣ್ಣ ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ, ಪ್ರಿಯಾಂಕಾ ವಾದ್ರಾ ಕೆಳೆಗೆ ತ್ರಿವರ್ಣ ಧ್ವಜದ ಚಿತ್ರ ಹಾಕಿದ ಬ್ಯಾನರ್ ಬೆಂಗಳೂರಲ್ಲಿ ಅಳವಡಿಸಲಾಗಿದೆ,...

Fact Check: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ

Claim ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದೆ. 2200 ವರ್ಷಗಳ ಹಳೆಯ ನಂದಿ ವಿಗ್ರಹ ಇದಾಗಿದ್ದು, ಉತ್ಖನನ ವೇಳೆ ಪತ್ತೆಯಾಗಿದೆ ಎಂದು ಹಲವು ಬಳಕೆದಾರರು ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. Also Read: ಸೋಲುವ ಹತಾಶೆಯಿಂದ ಐಎನ್‌ಡಿ ಒಕ್ಕೂಟದವರು ಇವಿಎಂ ಒಡೆದು ಹಾಕಲೂ ತಯಾರು ಎಂದು ಹಳೆ ವೀಡಿಯೋ ಹಂಚಿಕೆ ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು ಇದು...

Fact Check: ಸೋಲುವ ಹತಾಶೆಯಿಂದ ಐಎನ್‌ಡಿ ಒಕ್ಕೂಟದವರು ಇವಿಎಂ ಒಡೆದು ಹಾಕಲೂ ತಯಾರು ಎಂದು ಹಳೆ ವೀಡಿಯೋ ಹಂಚಿಕೆ

Claimಸೋಲುವ ಹತಾಶೆಯಿಂದ ಐಎನ್‌ಡಿ ಒಕ್ಕೂಟದವರು ಇವಿಎಂ ಒಡೆದು ಹಾಕಲೂ ತಯಾರುFactಇವಿಎಂ ಕಂಟ್ರೋಲ್‌ ಯುನಿಟ್ ಅನ್ನು ವ್ಯಕ್ತಿ ಒಡೆದು ಹಾಕಿದ ವೈರಲ್‌ ವೀಡಿಯೋ ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯದ್ದಾಗಿದೆ. ಮೈಸೂರಿನಲ್ಲಿ ಈ ಘಟನೆ ನಡೆದಿತ್ತು ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಮತದಾನದ ಇದೇ ಸಂದರ್ಭದಲ್ಲಿ ಇವಿಎಂ ಅನ್ನು ಒಡೆದು ಹಾಕಲೂ ವಿಪಕ್ಷಗಳು ತಯಾರಾಗಿವೆ ಮತ್ತು ಒಡೆದು ಹಾಕಲಾಗಿದೆ ಎಂಬಂತೆಯೂ ಕ್ಲೇಮುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಮತಗಟ್ಟೆ...

Fact Check: ಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್‌ ಭಾಗವತ್ ಹೇಳಿದ್ದಾರೆಯೇ?

Claimಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್‌ ಭಾಗವತ್ ಹೇಳಿದ್ದಾರೆFactಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್‌ ಭಾಗವತ್ ಹೇಳಿದ್ದಾರೆ ಎಂದು ಹೊಸದಿಗಂತ ಪತ್ರಿಕೆ ಹೆಸರಲ್ಲಿ ವರದಿ ಬಂದಿಲ್ಲ, ಆ ವರದಿ ನಕಲಿಯಾಗಿದೆ. ಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್‌ ಭಾಗವತ್ ಹೇಳಿದ್ದಾರೆ ಎಂದು ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.  ವಾಟ್ಸಪ್‌ ನಲ್ಲಿ...

Fact Check: ಕತ್ತರಿಸಿದ ಈರುಳ್ಳಿಯನ್ನು ಪಾದದ ಬಳಿ ಇಡುವುದರಿಂದ ಶೀತ, ಜ್ವರವನ್ನು ಕಡಿಮೆ ಮಾಡಬಹುದೇ?

Claimಕತ್ತರಿಸಿದ ಈರುಳ್ಳಿಯನ್ನು ಪಾದದ ಬಳಿ ಇಡುವುದರಿಂದ ಶೀತ, ಜ್ವರವನ್ನು ಕಡಿಮೆ ಮಾಡಬಹುದುFactಕತ್ತರಿಸಿದ ಈರುಳ್ಳಿಯನ್ನು ಪಾದದ ಬಳಿ ಇಡುವುದರಿಂದ ಶೀತ, ಜ್ವರವನ್ನು ಕಡಿಮೆ ಮಾಡಬಹುದು ಎನ್ನುವುದಕ್ಕೆ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ, ಯಾವುದೇ ಸಂಶೋಧನೆಗಳಲ್ಲೂ ಸಾಬೀತಾಗಿಲ್ಲ ಕತ್ತರಿಸಿದ ಈರುಳ್ಳಿಯನ್ನು ಪಾದದ ಬಳಿ ಇಡುವುದು ಅಥವಾ ಸಾಕ್ಸ್ ಒಳಗೆ ಹಾಕಿ ಮಲಗುವುದಿಂದ ಶೀತವನ್ನು ಕಡಿಮೆ ಮಾಡಬಹುದು ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡು ಬಂದ ಹೇಳಿಕೆಯಲ್ಲಿ,...

Fact Check: ಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್‌ ಎಂದು ಕೂಗಿದ ವೀಡಿಯೋ ಹಿಂದಿನ ಸತ್ಯ ಏನು?

Claimಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್‌ ಎಂದು ಕೂಗಿದ್ದಾರೆFactಬಿಹಾರದ ಆಡಿಯೋಕ್ಕೆ ಬೇರೆಡೆಯ ವೀಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಬಿಜೆಪಿ ಮಂದಿ ಎಸ್‌ಸಿ ಎಸ್ಟಿ ಸಮುದಾಯಗಳ ವಿರುದ್ಧ ಮುರ್ದಾಬಾದ್‌ ಎಂದು ಕೂಗುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿ ಪಕ್ಷದ ನೈಜ ಮುಖ. ದಲಿತರಿಗೆ ದಿಕ್ಕಾರ ಕೂಗುತ್ತಿರುವ ಕುತಂತ್ರಿಗಳು” ಎಂದಿದೆ. ಹೇಳಿಕೆಯೊಂದಿಗೆ ಹಾಕಲಾದ ವೀಡಿಯೋದಲ್ಲಿ ಬಿಜೆಪಿ ಧ್ವಜ...

Fact Check: ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜವನ್ನು ಬೀಸಲಾಗಿದೆ ಎನ್ನುವುದು ನಿಜವೇ?

Claimತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜವನ್ನು ಬೀಸಲಾಗಿದೆ Factತುಮಕೂರಿನಲ್ಲಿ ಗುಬ್ಬಿ ಗೇಟ್ ಬಳಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ಬೀಸಲಾಗಿದೆ ಎನ್ನುವುದು ನಿಜವಲ್ಲ ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ಬೀಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಶೇರ್ ಮಾಡಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ ಸಭೆ ಮುoದಿನ...