ಶನಿವಾರ, ಸೆಪ್ಟೆಂಬರ್ 28, 2024
ಶನಿವಾರ, ಸೆಪ್ಟೆಂಬರ್ 28, 2024

Home 2024 ಜೂನ್

Monthly Archives: ಜೂನ್ 2024

Weekly wrap: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ವಾರದ ನೋಟ

ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ, ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ನ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿಕೊಂಡಿದ್ದರು, ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ ವಿರಾಟ್ ಕೊಹ್ಲಿ ಪ್ರತಿಮೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿ ಹಸಿಮೂಲಂಗಿಯನ್ನು...

Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

Claimನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಪ್ರತಿಮೆ ಅನಾವರಣFactಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮನೆ ಅನಾವರಣ ಮಾಡಿಲ್ಲ. ವೀಡಿಯೋ ಕಂಪ್ಯೂಟರೀಕೃತ ದೃಶ್ಯಗಳಾಗಿವೆ ಅಮೆರಿಕದ ಪ್ರಸಿದ್ಧ ಟೈಮ್ಸ್‌ ಸ್ಕ್ವೇರ್ ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಅಮೇರಿಕಾದ ನ್ಯೂಯಾರ್ಕ್ ನಲ್ಲಿ ವಿರಾಟ್ ಕೊಹ್ಲಿ...

Fact Check: ಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದು ನಿಜವೇ?

Claimಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆFactಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ, ಮಜ್ಜಿಗೆ, ಮೂಲಂಗಿಯನ್ನು ಉತ್ತಮ ಆಹಾರದ ಅಭ್ಯಾಸವಾಗಿ ಸೇವಿಸಬಹುದು ಹಸಿ ಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಸೇವಿಸುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಹರಿದಾಡುತ್ತಿದೆ. ಈ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು, ಈ ಹೇಳಿಕೆ ತಪ್ಪು ಎಂದು ಕಂಡುಬಂದಿದೆ. Also Read: ಊಟ ಮಾಡುವಾಗ...

Fact Check: ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರು ಎನ್ನುವ ಹೇಳಿಕೆ ಸುಳ್ಳು

Claimನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರುFactನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲಿ ತಲೆಮರೆಸಿದ್ದು, ಅವರನ್ನು ಬಂಧಿಸಲಾಗಿದೆ ಎನ್ನುವುದು ಸುಳ್ಳಾಗಿದೆ. ಆರೋಪಿಗಳನ್ನು ದೇವಿಪುರದ ಏಮ್ಸ್ ಬಳಿಯ ಮನೆಯೊಂದರಿಂದ ಬಂಧಿಲಾಗಿದೆ ನೀಟ್ ಪರೀಕ್ಷೆ ಅಕ್ರಮದ ಆರೋಪಿಗಳು ಕಾಂಗ್ರೆಸ್‌ ಕಚೇರಿಯಲ್ಲೇ ತಲೆ ಮರೆಸಿದ್ದರು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಆರು ಜನ ನೀಟ್ ಆರೋಪಿಗಳು...

Fact Check: ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆಯೇ, ಸತ್ಯ ಏನು?

Claimಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ Fact2018ರಲ್ಲಿ ಜೈನ ಮುನಿ ಉಪಾಧ್ಯಾಯ ಮಯಾಂಕ್ ಸಾಗರ್ ಜಿ ಮಹಾರಾಜ್ ಅವರಿಗೆ ದ್ವಿಚಕ್ರವಾಹನವೊಂದು ಡಿಕ್ಕಿಯಾಗಿ ಅಪಘಾತವಾಗಿದ್ದು, ಆ ಸಂದರ್ಭದ ಫೋಟೋ ಬಳಸಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ...

Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್‌ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕಪ್ಪುಬಿಳುಪು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, "ದೇವರೂ, ಸ್ವಾತಂತ್ರ್ಯ ಹೋರಾಟದಲ್ಲಿ ನನ್ನ ಯಾವುದೇ ರೀತಿಯ...

Fact Check: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ ಹಾಡಲಾಗಿದೆ ಎಂದು 2 ವರ್ಷ ಹಳೆ ವೀಡಿಯೋ ಹಂಚಿಕೆ

Claim ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಭ್ಯಾಸ ಬಳಿಕ, ಇಟಲಿಯ ಟ್ಯುರಿನ್‌ ನಗರದಲ್ಲಿ ಆರೆಸ್ಸೆಸ್‌ ಗೀತೆ “ನಮಸ್ತೇ ಸದಾ ವತ್ಸಲೆ”ಯನ್ನು ಹಾಡಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. Also Read: ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆಸೆದಿದೆ ಎಂದ ವೈರಲ್ ವೀಡಿಯೋ ಸತ್ಯವೇ? ಇದೇ ರೀತಿಯ ಹೇಳಿಕೆಗಳನ್ನು ಇಲ್ಲಿ ಇಲ್ಲಿ ನೋಡಬಹುದು. ಈ ಕ್ಲೇಮಿನ ಬಗ್ಗೆ...

Weekly wrap: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಸಂತಾನಹರಣ, ವಾರದ ಕ್ಲೇಮ್ ನೋಟ

ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಹಿಂದೂ-ಬೌದ್ಧ ಮಹಿಳೆಯರಿಗೆ ಸಂತಾನಹರಣ, ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪಿನ ಕಲ್ಲುತೂರಾಟ,ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎಂಬ ಕೋಮು ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇವುಗಳನ್ನು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು...

Fact Check: ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆಸೆದಿದೆ ಎಂದ ವೈರಲ್ ವೀಡಿಯೋ ಸತ್ಯವೇ?

Claimಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆ ಎಸೆದಿದ್ದಾರೆ, ಅಂತಹ ಗುಂಪನ್ನುಅರೆಬೆತ್ತಲೆಯಾಗಿಸಿ ಪೆರೇಡ್ ನಡೆಸಿ ಪೊಲೀಸರು ಶಿಕ್ಷೆ ವಿಧಿಸಿದ್ದಾರೆ Fact ವೈರಲ್‌ ವೀಡಿಯೋ 2023ರ ಸೆಪ್ಟೆಂಬರ್ ನಲ್ಲಿ ನಡೆದ ಘಟನೆಯಾಗಿದ್ದು, ಮುಸ್ಲಿಂ ಗುಂಪು ಪರಸ್ಪರ ಕಲ್ಲು ತೂರಿದ್ದಕ್ಕಾಗಿ ಪೊಲೀಸರು ಅರೆಬೆತ್ತಲೆಯಾಗಿಸಿ ಪೆರೇಡ್ ನಡೆಸಿದ ಘಟನೆಯಾಗಿದೆ ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು...

Fact Check: ಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆಯೇ, ಸತ್ಯ ಏನು?

Claimಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆFactಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ, ಉಗುರಿನ ಆರೋಗ್ಯಕ್ಕೆ ನೀರು ಕೂಡ ಅಗತ್ಯ ಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರುಗಳು ದುರ್ಬಲವಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯೊಂದು ಕಂಡುಬಂದಿದೆ. ಫೇಸ್‌ಬುಕ್‌ನಲ್ಲಿ ಈ ಕುರಿತ ಪೋಸ್ಟ್ ಕಂಡುಬಂದಿದೆ. ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದಾಗ ಈ ಹೇಳಿಕೆ...