Monthly Archives: ಸೆಪ್ಟೆಂಬರ್ 2024
Fact Check: ಮೀನುಗಳ ಹೊಟ್ಟೆಯಲ್ಲಿ ಕಿಡ್ನಿ ಫೇಲ್ ಆಗುವ ಕೆಮಿಕಲ್ ತುಂಬಿಸಿ ಹಿಂದೂ ಏರಿಯಾದಲ್ಲಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಹೇಳಿಕೆ ನಿಜವೇ?
Claimಮೀನುಗಳ ಹೊಟ್ಟೆಯಲ್ಲಿ ಕಿಡ್ನಿ ಫೇಲ್ ಆಗುವಂತಹ ಕೆಮಿಕಲ್ಗಳನ್ನು ತುಂಬಿಸಿ ಹಿಂದೂಗಳ ಏರಿಯಾದಲ್ಲಿ ಮಾರಾಟ ಮಾಡಲಾಗುತ್ತಿದೆFactಕೊಚ್ಚಿಯಲ್ಲಿ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದಾಗ ಮೀನು ಅಂಗಡಿಗಳಲ್ಲಿ ಕೊಳೆತ ಮೀನುಗಳು ಪತ್ತೆಯಾದ ವಿದ್ಯಮಾನ ಇದಾಗಿದೆ
ಮೀನುಗಳ ಹೊಟ್ಟೆಯಲ್ಲಿ ಕಿಡ್ನಿ ಫೇಲ್ ಆಗುವಂತಹ ಕೆಮಿಕಲ್ಗಳನ್ನು ತುಂಬಿಸಿ ಹಿಂದೂಗಳ ಏರಿಯಾದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಮೀನುಗಳ ಹೊಟ್ಟೆಯೊಳಗೆ ಕಿಡ್ನಿ ಫೇಲ್ ಆಗುವಂತಹ...
Weekly wrap: ಜಿಹಾದಿಗಳು ವಂದೇ ಭಾರತ್ ರೈಲಿನ ಗಾಜು ಒಡೆಯುವ ವೀಡಿಯೋ, ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು ವಾರದ ನೋಟ
ಜಿಹಾದಿಗಳು ವಂದೇ ಭಾರತ್ ರೈಲಿನ ಗಾಜು ಒಡೆಯುವ ವೀಡಿಯೋ, ಮೋದಿಯವರ ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು, ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ಜಾಗಖಾಲಿ ಮಾಡಬೇಕು ಎಂಬ ಬ್ಯಾನರ್ ಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿದರೆ ಆಸ್ಪತ್ರೆಗೆ ಹೋಗುವುದೇ ಬೇಡ ಎನ್ನುವ ಹೇಳಿಕೆಗಳು ಹರಿದಾಡಿವೆ. ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್ಚೆಕರ್ ನಡೆಸಿದ್ದು, ಇವು ತಪ್ಪು ಹೇಳಿಕೆಗಳು ಎಂದು ಕಂಡುಬಂದಿದೆ.
ವಂದೇ ಭಾರತ್...
Fact Check: ಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿದರೆ ಆಸ್ಪತ್ರೆಗೆ ಹೋಗುವುದೇ ಬೇಡ ಎನ್ನುವುದು ಸತ್ಯವೇ?
Claimಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿದರೆ ಆರೋಗ್ಯ ಉತ್ತಮವಾಗಿರುತ್ತದೆ, ಆಸ್ಪತ್ರೆಗೆ ಹೋಗುವುದೇ ಬೇಡFactಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿಯುವುದು ಉತ್ತಮ ಆರೋಗ್ಯದ ಅಭ್ಯಾಸಗಳು, ಆದರೆ ಇದು ಔಷಧವಲ್ಲ, ರೋಗ ತಡೆಗೆ ನಿರ್ಣಾಯಕವೂ ಅಲ್ಲ
ಬಿಸಿನೀರು, ಮಧ್ಯಾಹ್ನ ಮಜ್ಜಿಗೆ ಮತ್ತು ರಾತ್ರಿ ಅರಿಶಿನ ಹಾಲು ಕುಡಿಯುವುದರಿಂದ ಆಸ್ಪತ್ರೆಗೆ ಹೋಗುವುದನ್ನು ತಪ್ಪಿಸಬಹುದು ಎಂದು ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಈ ಹೇಳಿಕೆಯನ್ನು ಹಂಚಿಕೊಳ್ಳಲಾಗಿದೆ.
Fact...
Fact Check: ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ಜಾಗಖಾಲಿ ಮಾಡಬೇಕು ಎಂಬ ಬ್ಯಾನರ್ ಹಿಂದಿನ ಸತ್ಯವೇನು?
Claimಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ಜಾಗಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಮೌಲಾನಾ ಸೈಯದ್ ಅಹ್ಮದ್ ಬುಖಾರಿ ಹೇಳಿದ್ದಾರೆ Factಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ಜಾಗಖಾಲಿ ಮಾಡಬೇಕು ಎಂಬ ಬ್ಯಾನರ್ ನಕಲಿಯಾಗಿದ್ದು, ಇದರ ಬಗ್ಗೆ ಪೊಲೀಸರು 2011ರಲ್ಲಿ ಕ್ರಮ ಕೈಗೊಂಡಿದ್ದರು.
ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್...
Fact Check: ವಿಸರ್ಜನೆ ವೇಳೆ ಕರ್ನಾಟಕ ಪೊಲೀಸರು ಗಣೇಶ ಮೂರ್ತಿಯನ್ನು ಬಂಧಿಸಿದ್ದಾರೆಯೇ?
Claimವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ Factವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವುದು ನಿಜವಲ್ಲ. ಬೆಂಗಳೂರಿನ ಟೌನ್ ಹಾಲ್ ಎದುರು ಪ್ರತಿಭಟನಕಾರರ ಬಂಧನದ ವೇಳೆ ಇದ್ದ ಗಣೇಶ ಮೂರ್ತಿಯನ್ನು ಪೊಲೀಸರು ವ್ಯಾನ್ ನಲ್ಲಿಟ್ಟಿದ್ದು ಬಳಿಕ ವಿಸರ್ಜಿಸಿದ್ದರು.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಗಲಾಟೆ ನಡೆದ ಬೆನ್ನಲ್ಲೆ ಗಣೇಶ ಚತುರ್ಥಿಯ ನಂತರ ವಿಸರ್ಜನೆಗೆ ಹೋಗುತ್ತಿದ್ದ...
Fact Check: ಮೋದಿಯವರ ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು ಎಂದು ತೋರಿಸಿದ ವೀಡಿಯೋ ಈಗಿನದ್ದಲ್ಲ!
Claim
ಮೋದಿಯವರ ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು ಎಂದು ವೀಡಿಯೋ ಒಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿಯವರ ಗುಜರಾತ್ ಮಾಡೆಲ್ ಇಲ್ಲಿ 15 ಲಕ್ಷ ಕೊಡುತ್ತಿಲ್ಲ..! ಕೇವಲ 600 ಹುದ್ದೆಗಾಗಿ ಎಂಪ್ಲಾಯ್ಮೆಂಟ್ ಎಕ್ಸ್ ಚೇಂಜ್ ಕಚೇರಿ ಮುಂದುಗಡೆ ಸೇರಿರುವ ಲಕ್ಷಾಂತರ ಯುವ ಜನತೆ. ತಮ್ಮ ತವರು ರಾಜ್ಯದ ಯುವಕರಿಗೆ ಉದ್ಯೋಗ ಕೊಟ್ಟಿಲ್ಲ,ಇನ್ನು ದೇಶದ ಯುವಕರಿಗೆ ಕೊಡುತ್ತಾರ?” ಎಂದಿದೆ.
Also Read: ವಂದೇ...
Fact Check: ವಂದೇ ಭಾರತ್ ರೈಲಿನ ಗಾಜು ಒಡೆಯುವ ವೀಡಿಯೋ ಹಿಂದಿನ ಸತ್ಯವೇನು?
Claimವಂದೇ ಭಾರತ್ ರೈಲಿನ ಕಿಟಕಿ ಗಾಜುಗಳನ್ನು ಒಡೆಯುವ ವೀಡಿಯೋ- ಜಿಹಾದಿಗಳಿಂದ ಭಾರತೀಯ ರೈಲ್ವೇ ಮೇಲೆ ದಾಳಿFactಯಾರೂ ಉದ್ದೇಶಪೂರ್ವಕವಾಗಿ ರೈಲಿನ ಕಿಟಕಿಯ ಗಾಜನ್ನು ಒಡೆಯುತ್ತಿಲ್ಲ. ಬದಲಾಗಿ, ಅಲ್ಲಿ ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಆದ್ದರಿಂದ ಜಿಹಾದಿಗಳಿಂದ ಭಾರತೀಯ ರೈಲ್ವೇ ಮೇಲೆ ದಾಳಿ ಎನ್ನುವುದು ತಪ್ಪಾಗಿದೆ
ವಂದೇ ಭಾರತ್ ರೈಲಿನ ಕಿಟಕಿ ಗಾಜುಗಳನ್ನು ಒಡೆಯುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾಟ್ಸಾಪ್ ನಲ್ಲಿ ಕಂಡುಬಂದಿರುವ...
Weekly wrap: ಕೈಲಾಸ ಪರ್ವತ ಸನಿಹ ನರಕ ಗುಹೆ, ಬಾಂಗ್ಲಾದಲ್ಲಿ ಹಿಂದೂಗಳ ಬಲವಂತದ ಮತಾಂತರ, ವಾರದ ನೋಟ
ಕೈಲಾಸ ಪರ್ವತ ಸನಿಹ ನರಕ ಗುಹೆ, ಬಾಂಗ್ಲಾದಲ್ಲಿ ಹಿಂದೂಗಳ ಬಲವಂತದ ಮತಾಂತರ, ಸೆ.30ರಂದು ಎಲ್ಲ ಪ್ಲ್ಯಾನ್ ಸ್ಥಗಿತಗೊಳಿಸುವುದಾಗಿ ಎಲ್ಐಸಿ ಹೇಳಿಕೆ, ಕುತುಬ್ ಮಿನಾರ್ ನಲ್ಲಿರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂಗಳ ಹೆಸರು ಎಂಬ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಈ ಕುರಿತು ಸತ್ಯಶೋಧನೆಯನ್ನು ನ್ಯೂಸ್ಚೆಕರ್ ಮಾಡಿದ್ದು, ಇವುಗಳು ತಪ್ಪು ಹೇಳಿಕೆಗಳು ಎಂದು ನಿರೂಪಿಸಿದೆ.
ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ...
Fact Check: ಕುತುಬ್ ಮಿನಾರ್ ನಲ್ಲಿರುವ ಕಬ್ಬಿಣ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆಯೇ, ವೈರಲ್ ಫೊಟೋ ಹಿಂದಿನ ಸತ್ಯವೇನು?
Claimಕುತುಬ್ ಮಿನಾರ್ ನಲ್ಲಿರುವ ಕಬ್ಬಿಣ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆFactತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ಫೊಟೋ ರಾಜಸ್ಥಾನದ ಭರತ್ ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ
ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂಬಂತೆ ಕಂಬವೊಂದರ ಫೋಟೋವನ್ನುಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ವಾಟ್ಸಪ್ ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಕುತುಬ್ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು !!...
Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಬಲವಂತದ ಮತಾಂತರ? ಈ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ
Claim
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರಿಸಲಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬಾಂಗ್ಲಾದೇಶದಲ್ಲಿ ಬಂಧಿತ ಹಿಂದೂ ಪುರುಷರನ್ನು ಬಲವಂತವಾಗಿ ಮತಾಂತರ ಮಾಡುತಿದ್ದಾರೆ, ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಜಾತ್ಯಾತೀತ ಹಿಂದೂಗಳೇ ಈ ವಿಡಿಯೋ ನೋಡಿ” ಎಂದಿದೆ.
Also Read: ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಎನ್ನುವುದು ನಿಜವೇ? ...