NEWS
Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ
Claimರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗುತ್ತಾರೆFactರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮದಲ್ಲಿ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸತ್ಯವಲ್ಲ, ಇದು ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆಗಿದೆ
ರಾಹುಲ್ ಗಾಂಧಿ...
Fact Check: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ...
Claim
ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದೆ.
2200 ವರ್ಷಗಳ ಹಳೆಯ ನಂದಿ ವಿಗ್ರಹ ಇದಾಗಿದ್ದು, ಉತ್ಖನನ ವೇಳೆ ಪತ್ತೆಯಾಗಿದೆ ಎಂದು ಹಲವು ಬಳಕೆದಾರರು ಪೋಸ್ಟ್ ಗಳನ್ನು...
POLITICS
Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ
Claimರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗುತ್ತಾರೆFactರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮದಲ್ಲಿ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸತ್ಯವಲ್ಲ, ಇದು ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆಗಿದೆ
ರಾಹುಲ್ ಗಾಂಧಿ...
Fact Check: ರಾಹುಲ್ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claim
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ರಾಜಕೀಯದ ಹೀರೋ ಎಂಬಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೊಗಳಿದ್ದಾರೆ ಎಂದು ಹೇಳಿಕೆಯೊಂದು ವೈರಲ್ ಆಗಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿಯ ಹಿರಿಯ ನಾಯಕರಾದ...
VIRAL
Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ
Claimರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗುತ್ತಾರೆFactರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮದಲ್ಲಿ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸತ್ಯವಲ್ಲ, ಇದು ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆಗಿದೆ
ರಾಹುಲ್ ಗಾಂಧಿ...
Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆFactವನ್ಯಪ್ರಾಣಿ-ಮಾನವ ಸಂಘರ್ಷದ ವಿರುದ್ಧ ವಯನಾಡಿನ ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ರಿಕ್ತರ ಗುಂಪು ಹುಲಿದಾಲಿಗೊಳಗಾದ ಹಸುವನ್ನು ಅರಣ್ಯ ಇಲಾಖೆ ಜೀಪಿನ ಮೇಲೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು
ಮುಸ್ಲಿಂ...
Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?
Claimದಾವಣಗೆರೆಯಲ್ಲಿ ಬಾಲಕನೊಬ್ಬ ಸ್ಮೋಕ್ ಬಿಸ್ಕೆಟ್ ಗಳನ್ನು ತಿಂದು ಮೃತಪಟ್ಟಿದ್ದಾನೆ Factಸ್ಮೋಕ್ ಬಿಸ್ಕೆಟ್ ಗಳನ್ನು ತಿಂದ ಬಾಲಕ ಅಸ್ವಸ್ಥಗೊಂಡು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಆತ ಮೃತಪಟ್ಟಿಲ್ಲ. ಘಟನೆ ಸಂಬಂಧ ದಾವಣಗೆರೆ ಆಹಾರ ನಿರೀಕ್ಷಕರು...
RELIGION
Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆFactವನ್ಯಪ್ರಾಣಿ-ಮಾನವ ಸಂಘರ್ಷದ ವಿರುದ್ಧ ವಯನಾಡಿನ ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ರಿಕ್ತರ ಗುಂಪು ಹುಲಿದಾಲಿಗೊಳಗಾದ ಹಸುವನ್ನು ಅರಣ್ಯ ಇಲಾಖೆ ಜೀಪಿನ ಮೇಲೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು
ಮುಸ್ಲಿಂ...
Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?
Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆFact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ
...
Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್
Claim
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ಅವರೇ ಹೇಳಿದ್ದಾರೆ ಎಂಬಂತೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ.
ವಾಟ್ಸಾಪ್ ನಲ್ಲಿ ಕಂಡು ಬಂದ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್