NEWS
Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?
Claimಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ Factಕನಿಮೋಳಿ ಅವರನ್ನು ತೂತುಕುಡಿಯಲ್ಲಿ ಮಾತನಾಡುವಂತೆ ಹೇಳಿದ ವೀಡಿಯೋ ಇದಾಗಿದ್ದು, ಅವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎನ್ನುವುದು ಸುಳ್ಳಾಗಿದೆ
ಕನಿಮೋಳಿಯವರನ್ನು ಊರಿಗೆ ಬರದಂತೆ ತಡೆಯಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ...
Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು
Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆFactನಿಜಾಮಾಬಾದ್ ಪಿಎಫ್ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂ ಎಂಬಾತನನ್ನು ಎನ್ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ
ಬೆಂಗಳೂರು ರಾಮೇಶ್ವರಂ...
POLITICS
Fact Check: ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆಯೇ?
Claimಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆFact2023ರಲ್ಲಿ ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ನಕಿರೇಕಲ್ ಕಾಂಗ್ರೆಸ್ ಅಭ್ಯರ್ಥಿ ವೇಮುಲ ವೀರೇಶ ಅವರ ಫೋಟೋ ಹಾಕಿ ಬಾಟಲಿಗಳನ್ನು ವಿತರಿಸಲಾಗಿದ್ದು, ಆ ಫೋಟೊವನ್ನು ತಿರುಚಲಾಗಿದೆ
ಲೋಕಸಭೆ...
Fact Check: ಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ...
Claimಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ Factಪ್ರಿಯಾಂಕ ವಾದ್ರಾ ಕಾಲ ಕೆಳಗೆ, ತಲೆಕೆಳಗಾದ ತ್ರಿವರ್ಣ ಧ್ವಜದ ಚಿತ್ರ ಹೊಂದಿರುವ ಬ್ಯಾನರ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ ಎಂದ...
VIRAL
Fact Check: ಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ ಎನ್ನುವುದು ನಿಜವೇ?
Claimಪ್ರಿಯಾಂಕಾ ವಾದ್ರಾ ಕಾಲ ಕೆಳಗೆ ಭಾರತದ ಧ್ವಜವಿರುವ ಬ್ಯಾನರ್ ಗಳನ್ನು ಬೆಂಗಳೂರಲ್ಲಿ ಅಳವಡಿಸಲಾಗಿದೆ Factಪ್ರಿಯಾಂಕ ವಾದ್ರಾ ಕಾಲ ಕೆಳಗೆ, ತಲೆಕೆಳಗಾದ ತ್ರಿವರ್ಣ ಧ್ವಜದ ಚಿತ್ರ ಹೊಂದಿರುವ ಬ್ಯಾನರ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ ಎಂದ...
Fact check: ರಾಮಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ...
Claimರಾಮಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿFactಹನುಮಾನ್ ಮಾಲಾಧಾರಿ ವಿದ್ಯಾರ್ಥಿಗಳು ತರಗತಿ ಪ್ರವೇಶಿಸಲು ಅನುಮತಿ ನೀಡದ್ದಕ್ಕಾಗಿ ಗುಂಪೊಂದು ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸಂತ ಮದರ್ ಥೆರೇಸಾ ಇಂಗ್ಲಿಷ್ ಮಾಧ್ಯಮ ಶಾಲೆ...
Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?
Claimರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆFactಮಾಂಸಾಹಾರ ಸೇವಿಸಿದ್ದಾರೆ ಎನ್ನುವ ಹೇಳಿಕೆ ಸುಳ್ಳು ನಾಗ್ಪುರ ಜಿಲ್ಲೆಯ ಉಮ್ರೆಡ್ ನಲ್ಲಿ ಏಪ್ರಿಲ್ 17ರ ರಾಮನವಮಿಯಂದು ಸ್ಥಳೀಯ ಮಹಿಳೆಯೊಬ್ಬರು ತಯಾರಿಸಿದ ಸಸ್ಯಾಹಾರಿ...
RELIGION
Fact check: ರಾಮಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ...
Claimರಾಮಭಕ್ತರು ಚರ್ಚ್ ಗೆ ಹೋಗಿ ರಾಮನವಮಿ ಆಚರಿಸಿದ ರೀತಿFactಹನುಮಾನ್ ಮಾಲಾಧಾರಿ ವಿದ್ಯಾರ್ಥಿಗಳು ತರಗತಿ ಪ್ರವೇಶಿಸಲು ಅನುಮತಿ ನೀಡದ್ದಕ್ಕಾಗಿ ಗುಂಪೊಂದು ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸಂತ ಮದರ್ ಥೆರೇಸಾ ಇಂಗ್ಲಿಷ್ ಮಾಧ್ಯಮ ಶಾಲೆ...
Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?
Claimರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆFactಮಾಂಸಾಹಾರ ಸೇವಿಸಿದ್ದಾರೆ ಎನ್ನುವ ಹೇಳಿಕೆ ಸುಳ್ಳು ನಾಗ್ಪುರ ಜಿಲ್ಲೆಯ ಉಮ್ರೆಡ್ ನಲ್ಲಿ ಏಪ್ರಿಲ್ 17ರ ರಾಮನವಮಿಯಂದು ಸ್ಥಳೀಯ ಮಹಿಳೆಯೊಬ್ಬರು ತಯಾರಿಸಿದ ಸಸ್ಯಾಹಾರಿ...
Fact Check: ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ
Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರFactರಾಹುಲ್ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್