Trending Now
NEWS
Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?
Claimಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ Factಕನಿಮೋಳಿ ಅವರನ್ನು ತೂತುಕುಡಿಯಲ್ಲಿ ಮಾತನಾಡುವಂತೆ ಹೇಳಿದ ವೀಡಿಯೋ ಇದಾಗಿದ್ದು, ಅವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎನ್ನುವುದು ಸುಳ್ಳಾಗಿದೆ
ಕನಿಮೋಳಿಯವರನ್ನು ಊರಿಗೆ ಬರದಂತೆ ತಡೆಯಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ...
Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು
Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆFactನಿಜಾಮಾಬಾದ್ ಪಿಎಫ್ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂ ಎಂಬಾತನನ್ನು ಎನ್ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ
ಬೆಂಗಳೂರು ರಾಮೇಶ್ವರಂ...
POLITICS
Fact Check: ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎನ್ನುವ ಪೋಸ್ಟ್...
Claimಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತುFactಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎಂದ ರಾಜಕಾರಣಿ ಬೃಜೇಶ್ ಕಾಳಪ್ಪ ಅವರ ಪೋಸ್ಟ್ 2019ರ ಚುನಾವಣಾ ಸಮಯದ್ದಾಗಿದೆ.
ಚಿತ್ರದುರ್ಗದಲ್ಲಿ ನಿನ್ನೆ ಪ್ರಧಾನಿ...
Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್...
Claim
ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
Also...
VIRAL
Fact Check: ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎನ್ನುವ ಪೋಸ್ಟ್ ನಿಜವೇ?
Claimಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತುFactಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎಂದ ರಾಜಕಾರಣಿ ಬೃಜೇಶ್ ಕಾಳಪ್ಪ ಅವರ ಪೋಸ್ಟ್ 2019ರ ಚುನಾವಣಾ ಸಮಯದ್ದಾಗಿದೆ.
ಚಿತ್ರದುರ್ಗದಲ್ಲಿ ನಿನ್ನೆ ಪ್ರಧಾನಿ...
Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ
Claim
ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
Also...
Fact Check: ‘ಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ
Claimಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ Factವ್ಯಕ್ತಿಯೊಬ್ಬನಿಂದ ಜನಾರ್ದನ ಪೂಜಾರಿ ಎನ್ಕೌಂಟರ್ ಮಾಡಿ ಎಂಬ ಹೇಳಿಕೆ ಡಿಸೆಂಬರ್ 2018ರ ಸಮಯದ್ದಾಗಿದೆ. ಆದರೆ ಅದನ್ನು ಈಗಿನ ಲೋಕಸಭೆ ಚುನಾವಣೆ...
RELIGION
Fact Check: ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ
Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರFactರಾಹುಲ್ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ...
Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ
Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ
ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ...
Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು
Claimವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು Factರಾಹುಲ್ ಗಾಂಧಿಯವರು ವಿಠಲ ವಿಗ್ರಹ ಸ್ವೀಕರಿಸಲು ನಿರಾಕರಿಸಿದರು ಎನ್ನುವುದು ಸುಳ್ಳು, ಅವರು ಪೇಟ ಕಟ್ಟಿ, ಹೂಮಾಲೆ ಗೌರವ ಸ್ವೀಕರಿಸಿದ ಬಳಿಕ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಈ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್